MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ

Published : Feb 03, 2025, 06:06 PM IST

ಮುಡಾ ಹಗರಣದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು! ಇದೀಗ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ.

ಮೈಸೂರು (ಫೆ.03): ಮುಡಾ ಹಗರಣದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು! ಇದೀಗ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ. ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರೇ ಬೇನಾಮಿ ಆಸ್ತಿ ಹೊಂದಿದ ಆರೋಪದಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬೇನಾಮಿ ಆಸ್ತಿ ಸಂಬಂಧ ಸ್ನೇಹಯಿ ಕೃಷ್ಣ ಅವರು ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more