ಖಾತೆ ಬದಲಾವಣೆ ಹೈಡ್ರಾಮ; ಶ್ರೀರಾಮುಲು ಮನವೊಲಿಸ್ತಾರಾ ಸಿಎಂ?

ಖಾತೆ ಬದಲಾವಣೆ ಹೈಡ್ರಾಮ; ಶ್ರೀರಾಮುಲು ಮನವೊಲಿಸ್ತಾರಾ ಸಿಎಂ?

Published : Oct 13, 2020, 01:18 PM ISTUpdated : Oct 13, 2020, 02:01 PM IST

ಆರೋಗ್ಯ ಖಾತೆಯನ್ನು ಶ್ರೀರಾಮುಲು ಅವರಿಂದ ಸುಧಾಕರ್‌ಗೆ ಕೊಟ್ಟಿದ್ದರಿಂದ ಶ್ರೀರಾಮುಲುಗೆ ಅಸಮಾಧಾನ ಉಂಟಾಗಿದೆ. ಖಾಸಗಿ ಕಾರಿನಲ್ಲೇ ಓಡಾಡುತ್ತಿದ್ದಾರೆ. ಇಂದು ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ಧಾರೆ. 

ಬೆಂಗಳೂರು (ಅ. 13): ಆರೋಗ್ಯ ಖಾತೆಯನ್ನು ಶ್ರೀರಾಮುಲು ಅವರಿಂದ ಸುಧಾಕರ್‌ಗೆ ಕೊಟ್ಟಿದ್ದರಿಂದ ಶ್ರೀರಾಮುಲುಗೆ ಅಸಮಾಧಾನ ಉಂಟಾಗಿದೆ. ಖಾಸಗಿ ಕಾರಿನಲ್ಲೇ ಓಡಾಡುತ್ತಿದ್ದಾರೆ. ಇಂದು ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ಧಾರೆ. 

ಸಮಾಜ ಕಲ್ಯಾಣ ಖಾತೆ ಜೊತೆ ಹಿಂದುಳಿದ ವರ್ಗ ಖಾತೆಯನ್ನೂ ನಮಗೆ ಕೊಡಿ ಎಂದು ಶ್ರೀರಾಮುಲು ಪಟ್ಟು ಹಿಡಿದು ಕುಳಿತಿದ್ದಾರೆ. ಶ್ರೀರಾಮುಲು ಅವರ ಮನವೊಲಿಸಲು ಸಿಎಂ ಕೂಡಾ ಕಸರತ್ತು ನಡೆಸುತ್ತಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾ ಅಂತೂ ನಡೆಯುತ್ತಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?