ಖಾತೆ ಬದಲಾವಣೆ ಹೈಡ್ರಾಮ; ಶ್ರೀರಾಮುಲು ಮನವೊಲಿಸ್ತಾರಾ ಸಿಎಂ?

ಖಾತೆ ಬದಲಾವಣೆ ಹೈಡ್ರಾಮ; ಶ್ರೀರಾಮುಲು ಮನವೊಲಿಸ್ತಾರಾ ಸಿಎಂ?

Published : Oct 13, 2020, 01:18 PM ISTUpdated : Oct 13, 2020, 02:01 PM IST

ಆರೋಗ್ಯ ಖಾತೆಯನ್ನು ಶ್ರೀರಾಮುಲು ಅವರಿಂದ ಸುಧಾಕರ್‌ಗೆ ಕೊಟ್ಟಿದ್ದರಿಂದ ಶ್ರೀರಾಮುಲುಗೆ ಅಸಮಾಧಾನ ಉಂಟಾಗಿದೆ. ಖಾಸಗಿ ಕಾರಿನಲ್ಲೇ ಓಡಾಡುತ್ತಿದ್ದಾರೆ. ಇಂದು ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ಧಾರೆ. 

ಬೆಂಗಳೂರು (ಅ. 13): ಆರೋಗ್ಯ ಖಾತೆಯನ್ನು ಶ್ರೀರಾಮುಲು ಅವರಿಂದ ಸುಧಾಕರ್‌ಗೆ ಕೊಟ್ಟಿದ್ದರಿಂದ ಶ್ರೀರಾಮುಲುಗೆ ಅಸಮಾಧಾನ ಉಂಟಾಗಿದೆ. ಖಾಸಗಿ ಕಾರಿನಲ್ಲೇ ಓಡಾಡುತ್ತಿದ್ದಾರೆ. ಇಂದು ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ಧಾರೆ. 

ಸಮಾಜ ಕಲ್ಯಾಣ ಖಾತೆ ಜೊತೆ ಹಿಂದುಳಿದ ವರ್ಗ ಖಾತೆಯನ್ನೂ ನಮಗೆ ಕೊಡಿ ಎಂದು ಶ್ರೀರಾಮುಲು ಪಟ್ಟು ಹಿಡಿದು ಕುಳಿತಿದ್ದಾರೆ. ಶ್ರೀರಾಮುಲು ಅವರ ಮನವೊಲಿಸಲು ಸಿಎಂ ಕೂಡಾ ಕಸರತ್ತು ನಡೆಸುತ್ತಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾ ಅಂತೂ ನಡೆಯುತ್ತಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!