ಖಾತೆ ಬದಲಾವಣೆ ಹೈಡ್ರಾಮ; ಶ್ರೀರಾಮುಲು ಮನವೊಲಿಸ್ತಾರಾ ಸಿಎಂ?

ಖಾತೆ ಬದಲಾವಣೆ ಹೈಡ್ರಾಮ; ಶ್ರೀರಾಮುಲು ಮನವೊಲಿಸ್ತಾರಾ ಸಿಎಂ?

Published : Oct 13, 2020, 01:18 PM ISTUpdated : Oct 13, 2020, 02:01 PM IST

ಆರೋಗ್ಯ ಖಾತೆಯನ್ನು ಶ್ರೀರಾಮುಲು ಅವರಿಂದ ಸುಧಾಕರ್‌ಗೆ ಕೊಟ್ಟಿದ್ದರಿಂದ ಶ್ರೀರಾಮುಲುಗೆ ಅಸಮಾಧಾನ ಉಂಟಾಗಿದೆ. ಖಾಸಗಿ ಕಾರಿನಲ್ಲೇ ಓಡಾಡುತ್ತಿದ್ದಾರೆ. ಇಂದು ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ಧಾರೆ. 

ಬೆಂಗಳೂರು (ಅ. 13): ಆರೋಗ್ಯ ಖಾತೆಯನ್ನು ಶ್ರೀರಾಮುಲು ಅವರಿಂದ ಸುಧಾಕರ್‌ಗೆ ಕೊಟ್ಟಿದ್ದರಿಂದ ಶ್ರೀರಾಮುಲುಗೆ ಅಸಮಾಧಾನ ಉಂಟಾಗಿದೆ. ಖಾಸಗಿ ಕಾರಿನಲ್ಲೇ ಓಡಾಡುತ್ತಿದ್ದಾರೆ. ಇಂದು ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ಧಾರೆ. 

ಸಮಾಜ ಕಲ್ಯಾಣ ಖಾತೆ ಜೊತೆ ಹಿಂದುಳಿದ ವರ್ಗ ಖಾತೆಯನ್ನೂ ನಮಗೆ ಕೊಡಿ ಎಂದು ಶ್ರೀರಾಮುಲು ಪಟ್ಟು ಹಿಡಿದು ಕುಳಿತಿದ್ದಾರೆ. ಶ್ರೀರಾಮುಲು ಅವರ ಮನವೊಲಿಸಲು ಸಿಎಂ ಕೂಡಾ ಕಸರತ್ತು ನಡೆಸುತ್ತಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾ ಅಂತೂ ನಡೆಯುತ್ತಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!