ಖಾತೆ ಬದಲಾವಣೆ ಹೈಡ್ರಾಮ; ಶ್ರೀರಾಮುಲು ಮನವೊಲಿಸ್ತಾರಾ ಸಿಎಂ?

ಖಾತೆ ಬದಲಾವಣೆ ಹೈಡ್ರಾಮ; ಶ್ರೀರಾಮುಲು ಮನವೊಲಿಸ್ತಾರಾ ಸಿಎಂ?

Published : Oct 13, 2020, 01:18 PM ISTUpdated : Oct 13, 2020, 02:01 PM IST

ಆರೋಗ್ಯ ಖಾತೆಯನ್ನು ಶ್ರೀರಾಮುಲು ಅವರಿಂದ ಸುಧಾಕರ್‌ಗೆ ಕೊಟ್ಟಿದ್ದರಿಂದ ಶ್ರೀರಾಮುಲುಗೆ ಅಸಮಾಧಾನ ಉಂಟಾಗಿದೆ. ಖಾಸಗಿ ಕಾರಿನಲ್ಲೇ ಓಡಾಡುತ್ತಿದ್ದಾರೆ. ಇಂದು ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ಧಾರೆ. 

ಬೆಂಗಳೂರು (ಅ. 13): ಆರೋಗ್ಯ ಖಾತೆಯನ್ನು ಶ್ರೀರಾಮುಲು ಅವರಿಂದ ಸುಧಾಕರ್‌ಗೆ ಕೊಟ್ಟಿದ್ದರಿಂದ ಶ್ರೀರಾಮುಲುಗೆ ಅಸಮಾಧಾನ ಉಂಟಾಗಿದೆ. ಖಾಸಗಿ ಕಾರಿನಲ್ಲೇ ಓಡಾಡುತ್ತಿದ್ದಾರೆ. ಇಂದು ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ಧಾರೆ. 

ಸಮಾಜ ಕಲ್ಯಾಣ ಖಾತೆ ಜೊತೆ ಹಿಂದುಳಿದ ವರ್ಗ ಖಾತೆಯನ್ನೂ ನಮಗೆ ಕೊಡಿ ಎಂದು ಶ್ರೀರಾಮುಲು ಪಟ್ಟು ಹಿಡಿದು ಕುಳಿತಿದ್ದಾರೆ. ಶ್ರೀರಾಮುಲು ಅವರ ಮನವೊಲಿಸಲು ಸಿಎಂ ಕೂಡಾ ಕಸರತ್ತು ನಡೆಸುತ್ತಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾ ಅಂತೂ ನಡೆಯುತ್ತಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್