'ಸಚಿವ ಸ್ಥಾನಕ್ಕೆ ಲಾಬಿ ಮಾಡಲ್ಲ, ಹೈಕಮಾಂಡ್ ಜವಾಬ್ದಾರಿ ಕೊಟ್ರೆ ನಿರ್ವಹಿಸ್ತೀನಿ'

'ಸಚಿವ ಸ್ಥಾನಕ್ಕೆ ಲಾಬಿ ಮಾಡಲ್ಲ, ಹೈಕಮಾಂಡ್ ಜವಾಬ್ದಾರಿ ಕೊಟ್ರೆ ನಿರ್ವಹಿಸ್ತೀನಿ'

Suvarna News   | Asianet News
Published : Jan 10, 2021, 01:51 PM IST

ಒಂದು ಕಡೆ ಸಂಪುಟ ವಿಸ್ತರಣೆ ಕಸರತ್ತಿಗೆ ಸರ್ಕಸ್ ಶುರುವಾಗಿದೆ. ಸಿಎಂ ಬಿಎಸ್‌ವೈ ದೆಹಲಿಗೆ ದೌಡಾಯಿಸಿದ್ದಾರೆ. ಹೈಕಮಾಂಡ್ ಅಸ್ತು ಹೇಳೋದೊಂದೇ ಬಾಕಿ. ಇನ್ನೊಂದು ಕಡೆ ರಾಜ್ಯದಲ್ಲಿ ಸಚಿವಾಕಾಂಕ್ಷಿಗಳ ಭರಾಟೆ ಜೋರಾಗಿದೆ. 

ಬೆಂಗಳೂರು (ಜ. 10): ಒಂದು ಕಡೆ ಸಂಪುಟ ವಿಸ್ತರಣೆ ಕಸರತ್ತಿಗೆ ಸರ್ಕಸ್ ಶುರುವಾಗಿದೆ. ಸಿಎಂ ಬಿಎಸ್‌ವೈ ದೆಹಲಿಗೆ ದೌಡಾಯಿಸಿದ್ದಾರೆ. ಹೈಕಮಾಂಡ್ ಅಸ್ತು ಹೇಳೋದೊಂದೇ ಬಾಕಿ. ಇನ್ನೊಂದು ಕಡೆ ರಾಜ್ಯದಲ್ಲಿ ಸಚಿವಾಕಾಂಕ್ಷಿಗಳ ಭರಾಟೆ ಜೋರಾಗಿದೆ. 

ಸಚಿವ ಸ್ಥಾನಕ್ಕೆ ನಾನು ಲಾಬಿ ಮಾಡಲ್ಲ. ನಮ್ಮ ಹೈಕಮಾಂಡ್, ಇವರು ಕೆಲಸ ಮಾಡುತ್ತಾರೆ ಅಂತ ಜವಾಬ್ದಾರಿ ಕೊಟ್ಟರೆ ಖಂಡಿತಾ ನಿರ್ವಹಿಸುತ್ತೇನೆ. ಜೊತೆಗೆ ಆಂಜನೇಯನ ಅನುಗ್ರಹ ಇದ್ದರೆ ಖಂಡಿತಾ  ಮಂತ್ರಿಯಾಗ್ತೀನಿ ಅಂತ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ..!

25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!