ವಿಜಯನಗರ ಜಿಲ್ಲೆ ಉದಯ ಬೆನ್ನಲ್ಲೇ ರೆಡ್ಡಿ ವರ್ಸಸ್ ಸಿಂಗ್ ಕಾದಾಟ ಶುರು

ವಿಜಯನಗರ ಜಿಲ್ಲೆ ಉದಯ ಬೆನ್ನಲ್ಲೇ ರೆಡ್ಡಿ ವರ್ಸಸ್ ಸಿಂಗ್ ಕಾದಾಟ ಶುರು

Published : Feb 10, 2021, 08:35 PM IST

ವಿಜಯನಗರವನ್ನು ಜಿಲ್ಲೆಯನ್ನಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಬೆನ್ನಲ್ಲೇ ರೆಡ್ಡಿ ವರ್ಸಸ್ ಸಿಂಗ್ ನಡುವೆ ಕಾದಾಟ ಶುರುವಾಗಿದೆ.

ಬಳ್ಳಾರಿ, (ಫೆ.10): ವಿಜಯನಗರವನ್ನು ಜಿಲ್ಲೆಯನ್ನಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಬೆನ್ನಲ್ಲೇ ರೆಡ್ಡಿ ವರ್ಸಸ್ ಸಿಂಗ್ ನಡುವೆ ಕಾದಾಟ ಶುರುವಾಗಿದೆ.

ಆನಂದ್ ಸಿಂಗ್ ನಡೆಗೆ ರೊಚ್ಚಿಗೆದ್ದ ರೆಡ್ಡಿ, ಬಿಎಸ್‌ವೈಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

ಹೌದು..ಸಚಿವ ಆನಂದ್ ಸಿಂಗ್ ಅವರು ಬಳ್ಳಾರಿ ರೆಡ್ಡಿ ಬ್ರದರ್ಸ್‌ಗೆ ಸೆಡ್ಡು ಹೊಡೆದು ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಿಕೊಂಡು ಬಂದಿದ್ದಾರೆ. ಇದು ರೆಡ್ಡಿ ಬ್ರದರ್ಸ್ ಕೆಂಗಣ್ಣಿಗೆ ಗುರಿಯಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!