ವಿಜಯನಗರ ಜಿಲ್ಲೆ ಉದಯ ಬೆನ್ನಲ್ಲೇ ರೆಡ್ಡಿ ವರ್ಸಸ್ ಸಿಂಗ್ ಕಾದಾಟ ಶುರು

ವಿಜಯನಗರ ಜಿಲ್ಲೆ ಉದಯ ಬೆನ್ನಲ್ಲೇ ರೆಡ್ಡಿ ವರ್ಸಸ್ ಸಿಂಗ್ ಕಾದಾಟ ಶುರು

Published : Feb 10, 2021, 08:35 PM IST

ವಿಜಯನಗರವನ್ನು ಜಿಲ್ಲೆಯನ್ನಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಬೆನ್ನಲ್ಲೇ ರೆಡ್ಡಿ ವರ್ಸಸ್ ಸಿಂಗ್ ನಡುವೆ ಕಾದಾಟ ಶುರುವಾಗಿದೆ.

ಬಳ್ಳಾರಿ, (ಫೆ.10): ವಿಜಯನಗರವನ್ನು ಜಿಲ್ಲೆಯನ್ನಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಬೆನ್ನಲ್ಲೇ ರೆಡ್ಡಿ ವರ್ಸಸ್ ಸಿಂಗ್ ನಡುವೆ ಕಾದಾಟ ಶುರುವಾಗಿದೆ.

ಆನಂದ್ ಸಿಂಗ್ ನಡೆಗೆ ರೊಚ್ಚಿಗೆದ್ದ ರೆಡ್ಡಿ, ಬಿಎಸ್‌ವೈಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

ಹೌದು..ಸಚಿವ ಆನಂದ್ ಸಿಂಗ್ ಅವರು ಬಳ್ಳಾರಿ ರೆಡ್ಡಿ ಬ್ರದರ್ಸ್‌ಗೆ ಸೆಡ್ಡು ಹೊಡೆದು ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಿಕೊಂಡು ಬಂದಿದ್ದಾರೆ. ಇದು ರೆಡ್ಡಿ ಬ್ರದರ್ಸ್ ಕೆಂಗಣ್ಣಿಗೆ ಗುರಿಯಾಗಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?