ಗಂಗಾವತಿ ಗೃಹಪ್ರವೇಶ.. ಕಲ್ಯಾಣ ಪ್ರಗತಿ ಪಕ್ಷ.. ಜನಾರ್ಧನ ರೆಡ್ಡಿ ಹೊಸ ಆಟ!

ಗಂಗಾವತಿ ಗೃಹಪ್ರವೇಶ.. ಕಲ್ಯಾಣ ಪ್ರಗತಿ ಪಕ್ಷ.. ಜನಾರ್ಧನ ರೆಡ್ಡಿ ಹೊಸ ಆಟ!

Published : Dec 15, 2022, 11:59 AM IST

ಏಕಾಂಗಿಯಾದ್ರಾ ಗಣಿಧಣಿ ಜನಾರ್ಧನ ರೆಡ್ಡಿ.. ಆಪ್ತಮಿತ್ರನಿಂದ ಆಪ್ತಸ್ನೇಹಿತನೂ ಜೊತೆಗಿದ್ದ ಅಣ್ತಾಮ್ಮಾಸ್ ಕೂಡ ರೆಡ್ಡಿಯಿಂದ ದೂರ.. ಅತ್ಯಾಪ್ತನ ಮನೆ ಗೃಹಪ್ರವೇಶಕ್ಕೂ ಬರಲಿಲ್ಲ ಬಳ್ಳಾರಿ ಬುಲ್ಲೋಡು. ಒಂದೇ ಗೂಡಿನ ಹಕ್ಕಿಗಳನ್ನು ದೂರವಾಗಿಸಿತಾ ಗಣಿ ರೆಡ್ಡಿಯ ರಾಜಕೀಯ ಚದುರಂಗ..? ಆಂಜನೇಯನ ಜನ್ಮಸ್ಥಳದಲ್ಲಿ ನಿಂತು ರೆಡ್ಡಿ ಮಾಡಿದ ಶಪಥ ಎಂಥದ್ದು..?

ಏಕಾಂಗಿಯಾದ್ರಾ ಗಣಿಧಣಿ ಜನಾರ್ಧನ ರೆಡ್ಡಿ.. ಆಪ್ತಮಿತ್ರನಿಂದ ಆಪ್ತಸ್ನೇಹಿತನೂ ಜೊತೆಗಿದ್ದ ಅಣ್ತಾಮ್ಮಾಸ್ ಕೂಡ ರೆಡ್ಡಿಯಿಂದ ದೂರ.. ಅತ್ಯಾಪ್ತನ ಮನೆ ಗೃಹಪ್ರವೇಶಕ್ಕೂ ಬರಲಿಲ್ಲ ಬಳ್ಳಾರಿ ಬುಲ್ಲೋಡು. ಒಂದೇ ಗೂಡಿನ ಹಕ್ಕಿಗಳನ್ನು ದೂರವಾಗಿಸಿತಾ ಗಣಿ ರೆಡ್ಡಿಯ ರಾಜಕೀಯ ಚದುರಂಗ..? ಆಂಜನೇಯನ ಜನ್ಮಸ್ಥಳದಲ್ಲಿ ನಿಂತು ರೆಡ್ಡಿ ಮಾಡಿದ ಶಪಥ ಎಂಥದ್ದು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, RR ಬಿರುಕು ರಹಸ್ಯ. ಹಾಗಾದ್ರೆ ಏನ್ಮಾಡ್ತಾರೆ ರೆಡ್ಡಿ..? ಹೇಗಿರಲಿದೆ ಗಣಿಧಣಿಯ ಹೊಸ ಪಕ್ಷ..? ರೆಡ್ಡಿ ಚದುರಂಗದಿಂದ ಯಾರ ಶಕ್ತಿ ಭಂಗ..? ಜನಾರ್ಧನ ರೆಡ್ಡಿಯಿಂದ ಆಪ್ತಮಿತ್ರ ಶ್ರೀರಾಮುಲು ದೂರವಾಗಿದ್ದಾರೆ. ಜೊತೆಗಿದ್ದ ಸಹೋದರರರೂ ರಾಜಕೀಯದಾಟಕ್ಕೆ ಸಾಥ್ ಕೊಡ್ತಿಲ್ಲ. ಹಾಗಾದ್ರೆ ಈಗೇನ್ಮಾಡ್ತಾರೆ ಗಣಿ ರೆಡ್ಡಿ..? ಹೇಗಿರಲಿದೆ ಗಣಿಧಣಿಯ ಹೊಸ ಪಕ್ಷ..? 

ರೆಡ್ಡಿ ಚದುರಂಗದಿಂದ ಯಾರ ಶಕ್ತಿ ಭಂಗ..? ರಣರಂಗದಲ್ಲಿ ರೆಡ್ಡಿ ಚದುರಂಗದ ಅಸಲಿ ರಹಸ್ಯ ಇಲ್ಲಿದೆ. ಆಪ್ತ ಸ್ನೇಹಿತನೂ ಜೊತೆಗಿಲ್ಲ, ಸಹೋದರರು ಸಾಥ್ ಕೊಡ್ತಿಲ್ಲ. ಹಾಗಾದ್ರೆ ಜನಾರ್ಧನ ರೆಡ್ಡಿ ಯಾರನ್ನು ನಂಬ್ಕೊಂಡು ಹೊಸ ಪಕ್ಷ ಕಟ್ಟಲು ಹೊರಟಿದ್ದಾರೆ..? ಹೊಸ ಪಕ್ಷ ಕಟ್ಟಲು ಮುಂದಾಗಿರುವ ಗಣಿರೆಡ್ಡಿಯಿಂದ ಆಪ್ತಸ್ನೇಹಿತ ಶ್ರೀರಾಮುಲು ದೂರವಾಗಿದ್ದಾರೆ. ಬಿಜೆಪಿಯಲ್ಲಿರೋ ಸಹೋದರ ಶಾಸಕರಿರಿಂದಲೂ ರೆಡ್ಡಿ ಸಹಕಾರ ಸಿಗ್ತಿಲ್ಲ. ಹಾಗಾದ್ರೆ ರೆಡ್ಡಿ ಯಾರನ್ನು ನಂಬ್ಕೊಂಡು ಹೊಸ ಪಕ್ಷ ಕಟ್ಟಲು ಹೊರಟಿದ್ದಾರೆ?. ರಾಜ್ಯದಲ್ಲಿ ಹೊಸ ಪಕ್ಷ ಕಟ್ಟಿ ಯಾರೂ ಯಶಸ್ಸು ಕಂಡ ಇತಿಹಾಸವೇ ಇಲ್ಲ. ಬಂಗಾರಪ್ಪ, ಯಡಿಯೂರಪ್ಪನವರೇ ಈ ವಿಚಾರದಲ್ಲಿ ಸೋತು ಹೋಗಿದ್ದಾರೆ. ಅಂಥದ್ರಲ್ಲಿ ರೆಡ್ಡಿ ಸಕ್ಸಸ್ ಆಗ್ತಾರಾ...? ಕಾದು ನೋಡೋಣ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!