'ನಮೋ' ಅಶ್ವಮೇಧ ಕಟ್ಟಿಹಾಕಲು ರಣತಂತ್ರ: ರಣಕಹಳೆ ಮೊಳಗಿಸಿದ ತೃತೀಯ ರಂಗ

'ನಮೋ' ಅಶ್ವಮೇಧ ಕಟ್ಟಿಹಾಕಲು ರಣತಂತ್ರ: ರಣಕಹಳೆ ಮೊಳಗಿಸಿದ ತೃತೀಯ ರಂಗ

Published : Jan 20, 2023, 04:33 PM IST

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯುದ್ಧ ಸಾರಲು ತೃತೀಯ ರಂಗ ಸಿದ್ಧತೆ ನಡೆಸಿದ್ದು, ಇದರ ಡಿಟೇಲ್ಸ್ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿಯ ಅಶ್ವಮೇಧದ ಕುದುರೆ ಕಟ್ಟಿಹಾಕೋಕೆ ಸೀಕ್ರೆಟ್ ನಡೀತಿದೆ. ಮೋದಿ ಸರ್ಕಾರಕ್ಕೆ 400 ದಿನ ಬಾಕಿ ಅಂತ ಅಖಿಲೇಶ್ ಯಾದವ್ ಭವಿಷ್ಯ ನುಡಿದಿದ್ದಾರೆ. ಮೋದಿ ಮಣಿಸಲು ತೃತೀಯ ರಂಗ ನಿಗೂಢ ವ್ಯೂಹ ಹೆಣೆದಿದ್ದು, ತೃತೀಯ ರಂಗ ಮತ್ತೆ ರಣರಂಗ ಪ್ರವೇಶಿಸೋಕೆ ಭರ್ಜರಿಯಾಗಿ ಸಿದ್ಧವಾಗ್ತಾ ಇದೆ. ಇದರಿಂದ ಮೋದಿ ಎದುರು ದೊಡ್ಡದೊಂದು ಸವಾಲು ಉಂಟಾಗಲಿದೆ ಅನ್ನೋ ಊಹೆಯೂ ನಿರ್ಮಾಣವಾಗಿದೆ. ಅಸಲಿಗೆ ಈ ಸಲ ತೃತೀಯ ರಂಗ ಮೋದಿಗೆ ಟಕ್ಕರ್ ಕೊಡುತ್ತಾ ಎಂಬ ಮಾಹಿತಿ ಇಲ್ಲಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more