'ನಮೋ' ಅಶ್ವಮೇಧ ಕಟ್ಟಿಹಾಕಲು ರಣತಂತ್ರ: ರಣಕಹಳೆ ಮೊಳಗಿಸಿದ ತೃತೀಯ ರಂಗ

'ನಮೋ' ಅಶ್ವಮೇಧ ಕಟ್ಟಿಹಾಕಲು ರಣತಂತ್ರ: ರಣಕಹಳೆ ಮೊಳಗಿಸಿದ ತೃತೀಯ ರಂಗ

Published : Jan 20, 2023, 04:33 PM IST

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯುದ್ಧ ಸಾರಲು ತೃತೀಯ ರಂಗ ಸಿದ್ಧತೆ ನಡೆಸಿದ್ದು, ಇದರ ಡಿಟೇಲ್ಸ್ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿಯ ಅಶ್ವಮೇಧದ ಕುದುರೆ ಕಟ್ಟಿಹಾಕೋಕೆ ಸೀಕ್ರೆಟ್ ನಡೀತಿದೆ. ಮೋದಿ ಸರ್ಕಾರಕ್ಕೆ 400 ದಿನ ಬಾಕಿ ಅಂತ ಅಖಿಲೇಶ್ ಯಾದವ್ ಭವಿಷ್ಯ ನುಡಿದಿದ್ದಾರೆ. ಮೋದಿ ಮಣಿಸಲು ತೃತೀಯ ರಂಗ ನಿಗೂಢ ವ್ಯೂಹ ಹೆಣೆದಿದ್ದು, ತೃತೀಯ ರಂಗ ಮತ್ತೆ ರಣರಂಗ ಪ್ರವೇಶಿಸೋಕೆ ಭರ್ಜರಿಯಾಗಿ ಸಿದ್ಧವಾಗ್ತಾ ಇದೆ. ಇದರಿಂದ ಮೋದಿ ಎದುರು ದೊಡ್ಡದೊಂದು ಸವಾಲು ಉಂಟಾಗಲಿದೆ ಅನ್ನೋ ಊಹೆಯೂ ನಿರ್ಮಾಣವಾಗಿದೆ. ಅಸಲಿಗೆ ಈ ಸಲ ತೃತೀಯ ರಂಗ ಮೋದಿಗೆ ಟಕ್ಕರ್ ಕೊಡುತ್ತಾ ಎಂಬ ಮಾಹಿತಿ ಇಲ್ಲಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more