'ನಮೋ' ಅಶ್ವಮೇಧ ಕಟ್ಟಿಹಾಕಲು ರಣತಂತ್ರ: ರಣಕಹಳೆ ಮೊಳಗಿಸಿದ ತೃತೀಯ ರಂಗ

'ನಮೋ' ಅಶ್ವಮೇಧ ಕಟ್ಟಿಹಾಕಲು ರಣತಂತ್ರ: ರಣಕಹಳೆ ಮೊಳಗಿಸಿದ ತೃತೀಯ ರಂಗ

Published : Jan 20, 2023, 04:33 PM IST

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯುದ್ಧ ಸಾರಲು ತೃತೀಯ ರಂಗ ಸಿದ್ಧತೆ ನಡೆಸಿದ್ದು, ಇದರ ಡಿಟೇಲ್ಸ್ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿಯ ಅಶ್ವಮೇಧದ ಕುದುರೆ ಕಟ್ಟಿಹಾಕೋಕೆ ಸೀಕ್ರೆಟ್ ನಡೀತಿದೆ. ಮೋದಿ ಸರ್ಕಾರಕ್ಕೆ 400 ದಿನ ಬಾಕಿ ಅಂತ ಅಖಿಲೇಶ್ ಯಾದವ್ ಭವಿಷ್ಯ ನುಡಿದಿದ್ದಾರೆ. ಮೋದಿ ಮಣಿಸಲು ತೃತೀಯ ರಂಗ ನಿಗೂಢ ವ್ಯೂಹ ಹೆಣೆದಿದ್ದು, ತೃತೀಯ ರಂಗ ಮತ್ತೆ ರಣರಂಗ ಪ್ರವೇಶಿಸೋಕೆ ಭರ್ಜರಿಯಾಗಿ ಸಿದ್ಧವಾಗ್ತಾ ಇದೆ. ಇದರಿಂದ ಮೋದಿ ಎದುರು ದೊಡ್ಡದೊಂದು ಸವಾಲು ಉಂಟಾಗಲಿದೆ ಅನ್ನೋ ಊಹೆಯೂ ನಿರ್ಮಾಣವಾಗಿದೆ. ಅಸಲಿಗೆ ಈ ಸಲ ತೃತೀಯ ರಂಗ ಮೋದಿಗೆ ಟಕ್ಕರ್ ಕೊಡುತ್ತಾ ಎಂಬ ಮಾಹಿತಿ ಇಲ್ಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more