ಯತ್ನಾಳ್ V/s ನಿರಾಣಿ: ಇಬ್ಬರು ಬಿಜೆಪಿ ನಾಯಕರ ವಾಕ್ಸಮರಕ್ಕೆ ಸಿಎಂ ಗರಂ

ಯತ್ನಾಳ್ V/s ನಿರಾಣಿ: ಇಬ್ಬರು ಬಿಜೆಪಿ ನಾಯಕರ ವಾಕ್ಸಮರಕ್ಕೆ ಸಿಎಂ ಗರಂ

Published : Jan 16, 2023, 02:47 PM IST

ಸಚಿವ ಮುರುಗೇಶ್ ನಿರಾಣಿ ಮತ್ತು ಶಾಸಕ ಯತ್ನಾಳ್ ನಡುವಿನ ನಾಲಿಗೆ ಸಮರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೇಸರಗೊಂಡಿದ್ದಾರೆ.

ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ಶುರುವಾಗಿದೆ.ಇಬ್ಬರ ನಡುವೆ ಎರಡು ದಿನಗಳಿಂದ ಜಿದ್ದಾಜಿದ್ದಿ ಶುರುವಾಗಿದೆ. ಅದು ಮಾತಿನ ಜಿದ್ದಾಜಿದ್ದಿ. ಆ ಇಬ್ಬರು ನಾಯಕರ ಟಾಕ್ ವಾರ್'ಗೆ ರಾಜ್ಯ ಬಿಜೆಪಿ ಪಕ್ಷವೇ ನಡುಗುತ್ತಿದೆ. ಇಬ್ಬರೂ ಉತ್ತರ ಕರ್ನಾಟಕದ ಬಲಿಷ್ಠ ನಾಯಕರು, ಇಬ್ಬರೂ ಲಿಂಗಾಯತ ಧರ್ಮದ ಪ್ರಾಬಲ್ಯ ನಾಯಕರು. ಈ ಇಬ್ಬರು ನಾಯಕರ ವಾಕ್ ವಾರ್ ಯಾವ ಲೇವಲ್ ಬಂದು ತಲುಪಿದೆ ಅನ್ನೋ ಕಂಪ್ಲೀಟ್ ವಿವರಣೆ ಈ ವಿಡಿಯೋದಲ್ಲಿದೆ‌.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more