ಯತ್ನಾಳ್ V/s ನಿರಾಣಿ: ಇಬ್ಬರು ಬಿಜೆಪಿ ನಾಯಕರ ವಾಕ್ಸಮರಕ್ಕೆ ಸಿಎಂ ಗರಂ

ಯತ್ನಾಳ್ V/s ನಿರಾಣಿ: ಇಬ್ಬರು ಬಿಜೆಪಿ ನಾಯಕರ ವಾಕ್ಸಮರಕ್ಕೆ ಸಿಎಂ ಗರಂ

Published : Jan 16, 2023, 02:47 PM IST

ಸಚಿವ ಮುರುಗೇಶ್ ನಿರಾಣಿ ಮತ್ತು ಶಾಸಕ ಯತ್ನಾಳ್ ನಡುವಿನ ನಾಲಿಗೆ ಸಮರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೇಸರಗೊಂಡಿದ್ದಾರೆ.

ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ಶುರುವಾಗಿದೆ.ಇಬ್ಬರ ನಡುವೆ ಎರಡು ದಿನಗಳಿಂದ ಜಿದ್ದಾಜಿದ್ದಿ ಶುರುವಾಗಿದೆ. ಅದು ಮಾತಿನ ಜಿದ್ದಾಜಿದ್ದಿ. ಆ ಇಬ್ಬರು ನಾಯಕರ ಟಾಕ್ ವಾರ್'ಗೆ ರಾಜ್ಯ ಬಿಜೆಪಿ ಪಕ್ಷವೇ ನಡುಗುತ್ತಿದೆ. ಇಬ್ಬರೂ ಉತ್ತರ ಕರ್ನಾಟಕದ ಬಲಿಷ್ಠ ನಾಯಕರು, ಇಬ್ಬರೂ ಲಿಂಗಾಯತ ಧರ್ಮದ ಪ್ರಾಬಲ್ಯ ನಾಯಕರು. ಈ ಇಬ್ಬರು ನಾಯಕರ ವಾಕ್ ವಾರ್ ಯಾವ ಲೇವಲ್ ಬಂದು ತಲುಪಿದೆ ಅನ್ನೋ ಕಂಪ್ಲೀಟ್ ವಿವರಣೆ ಈ ವಿಡಿಯೋದಲ್ಲಿದೆ‌.

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more