ಯತ್ನಾಳ್ V/s ನಿರಾಣಿ: ಇಬ್ಬರು ಬಿಜೆಪಿ ನಾಯಕರ ವಾಕ್ಸಮರಕ್ಕೆ ಸಿಎಂ ಗರಂ

ಯತ್ನಾಳ್ V/s ನಿರಾಣಿ: ಇಬ್ಬರು ಬಿಜೆಪಿ ನಾಯಕರ ವಾಕ್ಸಮರಕ್ಕೆ ಸಿಎಂ ಗರಂ

Published : Jan 16, 2023, 02:47 PM IST

ಸಚಿವ ಮುರುಗೇಶ್ ನಿರಾಣಿ ಮತ್ತು ಶಾಸಕ ಯತ್ನಾಳ್ ನಡುವಿನ ನಾಲಿಗೆ ಸಮರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೇಸರಗೊಂಡಿದ್ದಾರೆ.

ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ಶುರುವಾಗಿದೆ.ಇಬ್ಬರ ನಡುವೆ ಎರಡು ದಿನಗಳಿಂದ ಜಿದ್ದಾಜಿದ್ದಿ ಶುರುವಾಗಿದೆ. ಅದು ಮಾತಿನ ಜಿದ್ದಾಜಿದ್ದಿ. ಆ ಇಬ್ಬರು ನಾಯಕರ ಟಾಕ್ ವಾರ್'ಗೆ ರಾಜ್ಯ ಬಿಜೆಪಿ ಪಕ್ಷವೇ ನಡುಗುತ್ತಿದೆ. ಇಬ್ಬರೂ ಉತ್ತರ ಕರ್ನಾಟಕದ ಬಲಿಷ್ಠ ನಾಯಕರು, ಇಬ್ಬರೂ ಲಿಂಗಾಯತ ಧರ್ಮದ ಪ್ರಾಬಲ್ಯ ನಾಯಕರು. ಈ ಇಬ್ಬರು ನಾಯಕರ ವಾಕ್ ವಾರ್ ಯಾವ ಲೇವಲ್ ಬಂದು ತಲುಪಿದೆ ಅನ್ನೋ ಕಂಪ್ಲೀಟ್ ವಿವರಣೆ ಈ ವಿಡಿಯೋದಲ್ಲಿದೆ‌.

ಎಲೆಕ್ಷನ್ ಗಿಮಿಕ್: ಬಳ್ಳಾರಿಯಲ್ಲಿ ಹಕ್ಕುಪತ್ರ ವಿತರಣೆಗೆ ಮುಂದಾದ ಶಾಸಕ ಸೋಮಶೇಖರ್ ರೆಡ್ಡಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more