ಸಿದ್ದರಾಮಯ್ಯ ಸಿಎಂ ಆಗಲೆಂದು ವಿಶೇಷ ಪೂಜೆ: 1,100 ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಅಭಿಮಾನಿಗಳು

ಸಿದ್ದರಾಮಯ್ಯ ಸಿಎಂ ಆಗಲೆಂದು ವಿಶೇಷ ಪೂಜೆ: 1,100 ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಅಭಿಮಾನಿಗಳು

Published : May 16, 2023, 02:59 PM IST

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಅವರ ಅಭಿಮಾನಿಗಳು ಬೀದರ್‌ನಲ್ಲಿ ಬೀರದೇವ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬೀದರ್: ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಅವರ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.1,100 ತೆಂಗಿನ ಕಾಯಿ ಒಡೆದು ಬೀರದೇವರಲ್ಲಿ ಪಾರ್ಥನೆ ಸಲ್ಲಿಸಿದರು. ಬೀದರ್ ನಗರದ ಬೀರದೇವರ ಮಂದಿರದಲ್ಲಿ ವಿಶೇಷ ಪೂಜೆ, ಅಭಿಷೇಕ ಮಾಡಿಸಲಾಯಿತು. ಗೊಂಡ ಸಮಾಜದಿಂದ ವಿಶೇಷ ಪೂಜೆ ಸಲ್ಲಿಸಿ ತೆಂಗಿನ ಕಾಯಿ ಒಡೆದು ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು. ಗೊಂಡ ಸಮಾದ ಅಧ್ಯಕ್ಷ ಮಾಳಪ್ಪ ಅಡಸಾರೆ ಸೇರಿದಂತೆ ಹಲವರಿಂದ ವಿಶೇಷ ಪೂಜೆ ಮಾಡಿಸಲಾಯಿತು. ಇದೆ ವೇಳೆ ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ತೆಂಗಿನ ಕಾಯಿ ಒಡೆಯಲಾಯಿತು.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್ ಹೈಕಮಾಂಡ್‌ಗೆ ಅಧಿಕಾರ ಹಂಚಿಕೆ ತಲೆಬಿಸಿ: ಹಠಕ್ಕೆ ಬಿದ್ದ ಸಿದ್ದು.. ಡಿಕೆಶಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more