ಸಿದ್ದರಾಮಯ್ಯ ಸಿಎಂ ಆಗಲೆಂದು ವಿಶೇಷ ಪೂಜೆ: 1,100 ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಅಭಿಮಾನಿಗಳು

ಸಿದ್ದರಾಮಯ್ಯ ಸಿಎಂ ಆಗಲೆಂದು ವಿಶೇಷ ಪೂಜೆ: 1,100 ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಅಭಿಮಾನಿಗಳು

Published : May 16, 2023, 02:59 PM IST

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಅವರ ಅಭಿಮಾನಿಗಳು ಬೀದರ್‌ನಲ್ಲಿ ಬೀರದೇವ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬೀದರ್: ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಅವರ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.1,100 ತೆಂಗಿನ ಕಾಯಿ ಒಡೆದು ಬೀರದೇವರಲ್ಲಿ ಪಾರ್ಥನೆ ಸಲ್ಲಿಸಿದರು. ಬೀದರ್ ನಗರದ ಬೀರದೇವರ ಮಂದಿರದಲ್ಲಿ ವಿಶೇಷ ಪೂಜೆ, ಅಭಿಷೇಕ ಮಾಡಿಸಲಾಯಿತು. ಗೊಂಡ ಸಮಾಜದಿಂದ ವಿಶೇಷ ಪೂಜೆ ಸಲ್ಲಿಸಿ ತೆಂಗಿನ ಕಾಯಿ ಒಡೆದು ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು. ಗೊಂಡ ಸಮಾದ ಅಧ್ಯಕ್ಷ ಮಾಳಪ್ಪ ಅಡಸಾರೆ ಸೇರಿದಂತೆ ಹಲವರಿಂದ ವಿಶೇಷ ಪೂಜೆ ಮಾಡಿಸಲಾಯಿತು. ಇದೆ ವೇಳೆ ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ತೆಂಗಿನ ಕಾಯಿ ಒಡೆಯಲಾಯಿತು.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್ ಹೈಕಮಾಂಡ್‌ಗೆ ಅಧಿಕಾರ ಹಂಚಿಕೆ ತಲೆಬಿಸಿ: ಹಠಕ್ಕೆ ಬಿದ್ದ ಸಿದ್ದು.. ಡಿಕೆಶಿ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more