ಸಿದ್ದು ಸಿಎಂ ಆಗಲೆಂದು ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ: 101 ತೆಂಗಿನಕಾಯಿ ಒಡೆದ ಅಭಿಮಾನಿಗಳು

ಸಿದ್ದು ಸಿಎಂ ಆಗಲೆಂದು ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ: 101 ತೆಂಗಿನಕಾಯಿ ಒಡೆದ ಅಭಿಮಾನಿಗಳು

Published : May 15, 2023, 02:19 PM IST

ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಅಭಿಮಾನಿಗಳು ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ದಾವಣಗೆರೆ: ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ ಎಂದು ಅವರ ಅಭಿಮಾನಿಗಳು ದಾವಣಗೆರೆ ನಗರದ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ದುರ್ಗಾಂಬಿಕಾ ದೇವಿಯ ಪಕ್ಕ ಸಿದ್ದರಾಮಯ್ಯ ಫೋಟೋ ಇಡಲಾಗಿತ್ತು. ಪೂಜೆ ಸಲ್ಲಿಸಿ ಅಭಿಮಾನಿಗಳು 101 ತೆಂಗಿನಕಾಯಿ ಒಡೆದಿದ್ದಾರೆ. ದಾವಣಗೆರೆ ಕುರುಬ ಸಮಾಜದಿಂದ ಸಿದ್ದರಾಮಯ್ಯ ಸಿಎಂ ಗದ್ದುಗೆ ಏರಲಿ ಎಂದು ಪೂಜೆ ಮಾಡಲಾಗಿದೆ. ಈ ಹಿಂದೆ ಉತ್ತಮ ಆಡಳಿತ ನಡೆಸಿದ್ದಾರೆ. ಆದ್ದರಿಂದ ಮೊದಲ ಅವಧಿ ಸಿದ್ದರಾಮಯ್ಯನವರೆ ಮುಖ್ಯಮಂತ್ರಿ ಆಗಲಿ, ಇಲ್ಲದಿದ್ದರೆ ಮುಂದಿನ ಭಾರಿ ಕುರುಬ ಸಮುದಾಯ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: ಡಿಕೆಶಿ ಸಿಎಂ ಆಗಲೆಂದು ಹರಕೆ: ತಿರುಪತಿಯಿಂದ ಲಾಡು ತಂದ ಅಭಿಮಾನಿ !

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more