ಸಿದ್ದು ಸಿಎಂ ಆಗಲೆಂದು ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ: 101 ತೆಂಗಿನಕಾಯಿ ಒಡೆದ ಅಭಿಮಾನಿಗಳು

ಸಿದ್ದು ಸಿಎಂ ಆಗಲೆಂದು ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ: 101 ತೆಂಗಿನಕಾಯಿ ಒಡೆದ ಅಭಿಮಾನಿಗಳು

Published : May 15, 2023, 02:19 PM IST

ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಅಭಿಮಾನಿಗಳು ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ದಾವಣಗೆರೆ: ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ ಎಂದು ಅವರ ಅಭಿಮಾನಿಗಳು ದಾವಣಗೆರೆ ನಗರದ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ದುರ್ಗಾಂಬಿಕಾ ದೇವಿಯ ಪಕ್ಕ ಸಿದ್ದರಾಮಯ್ಯ ಫೋಟೋ ಇಡಲಾಗಿತ್ತು. ಪೂಜೆ ಸಲ್ಲಿಸಿ ಅಭಿಮಾನಿಗಳು 101 ತೆಂಗಿನಕಾಯಿ ಒಡೆದಿದ್ದಾರೆ. ದಾವಣಗೆರೆ ಕುರುಬ ಸಮಾಜದಿಂದ ಸಿದ್ದರಾಮಯ್ಯ ಸಿಎಂ ಗದ್ದುಗೆ ಏರಲಿ ಎಂದು ಪೂಜೆ ಮಾಡಲಾಗಿದೆ. ಈ ಹಿಂದೆ ಉತ್ತಮ ಆಡಳಿತ ನಡೆಸಿದ್ದಾರೆ. ಆದ್ದರಿಂದ ಮೊದಲ ಅವಧಿ ಸಿದ್ದರಾಮಯ್ಯನವರೆ ಮುಖ್ಯಮಂತ್ರಿ ಆಗಲಿ, ಇಲ್ಲದಿದ್ದರೆ ಮುಂದಿನ ಭಾರಿ ಕುರುಬ ಸಮುದಾಯ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: ಡಿಕೆಶಿ ಸಿಎಂ ಆಗಲೆಂದು ಹರಕೆ: ತಿರುಪತಿಯಿಂದ ಲಾಡು ತಂದ ಅಭಿಮಾನಿ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more