I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು..ಈಗಾಗಲೇ ಅಭ್ಯರ್ಥಿ ಘೋಷಿಸಿದ ಎಸ್‌ಪಿ

I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು..ಈಗಾಗಲೇ ಅಭ್ಯರ್ಥಿ ಘೋಷಿಸಿದ ಎಸ್‌ಪಿ

Published : Aug 29, 2023, 12:32 PM IST

ಮೈತ್ರಿ ಹೊರತಾಗಿಯೂ ಕಣಕ್ಕಿಳಿಸಲು ನಿರ್ಧಾರ
ಮೈತ್ರಿ ಪಕ್ಷಗಳ ನಡೆಯಿಂದ ಕಾಂಗ್ರೆಸ್‌ಗೆ ಸಂಕಷ್ಟ
ಪ್ರಧಾನಿ ಅಭ್ಯರ್ಥಿ ವಿಚಾರದಲ್ಲೂ ಭಿನ್ನಮತ

ಪಂಚರಾಜ್ಯ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದ್ರೆ ಆಗಲೇ ವಿರೋಧ ಪಕ್ಷಗಳ ಸಂಘಟನೆಯಲ್ಲಿ  ಒಡಕು ಮೂಡಿದಂತೆ ಕಾಣುತ್ತಿದೆ. I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು ನಡೆಯುತ್ತಿದೆ. ಸ್ಥಾನ ಹೊಂದಾಣಿಕೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಕಗ್ಗಂಟು ಮೂಡಿದೆ ಎನ್ನಲಾಗ್ತಿದೆ. ಮೈತ್ರಿ ಹೊರತಾಗಿಯೂ ಕಣಕ್ಕಿಳಿಸಲು ಕೆಲ ಪಕ್ಷಗಳು ನಿರ್ಧಾರ ಮಾಡಿವೆ. ಮೈತ್ರಿ ಪಕ್ಷಗಳ ನಡೆಯಿಂದ ಇದೀಗ ಕಾಂಗ್ರೆಸ್‌ಗೆ(Congress) ಸಂಕಷ್ಟ ಶುರುವಾಗಿದೆ. ಜೊತೆ ಜೊತೆಗೆ ಪ್ರಧಾನಿ ಅಭ್ಯರ್ಥಿ(PM Candidate) ವಿಚಾರದಲ್ಲೂ ಭಿನ್ನಮತ ಮೂಡಿದೆ. ಪ್ರತೀ ಪಕ್ಷದಿಂದಲೂ ತಮ್ಮವರನ್ನೇ ಪಿಎಂ ಅಭ್ಯರ್ಥಿಯೆಂದು ಬಿಂಬಿಸಲು ಪ್ರಯತ್ನ ನಡೆಸಲಾಗುತ್ತಿದೆ. ಆಗಸ್ಟ್ 31ಕ್ಕೆ ಮುಂಬೈನಲ್ಲಿ I.N.D.I.A ಒಕ್ಕೂಟದ ಸಭೆ ನಡೆಯಲಿದೆ. ಸಭೆಗೂ ಮುನ್ನವೇ ಮೈತ್ರಿಕೂಟದಲ್ಲಿ ಭಿನ್ನಮತ ಮೂಡಿದೆ. ಒಗ್ಗಟ್ಟು ಎನ್ನುವ ನಾಯಕರು ಚುನಾವಣೆ ವಿಚಾರದಲ್ಲೇ ಅತೃಪ್ತಿ ಹೊರಹಾಕುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಕ್ಯಾನ್ಸರ್ ಕಾಯಿಲೆಗೆ ಫಾಸ್ಟ್ ಟ್ರ್ಯಾಕ್ ಟ್ರೀಟ್‌ಮೆಂಟ್: ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಗೆ ಹೊಸ ಟೆಕ್ನಾಜಲಿ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more