I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು..ಈಗಾಗಲೇ ಅಭ್ಯರ್ಥಿ ಘೋಷಿಸಿದ ಎಸ್‌ಪಿ

I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು..ಈಗಾಗಲೇ ಅಭ್ಯರ್ಥಿ ಘೋಷಿಸಿದ ಎಸ್‌ಪಿ

Published : Aug 29, 2023, 12:32 PM IST

ಮೈತ್ರಿ ಹೊರತಾಗಿಯೂ ಕಣಕ್ಕಿಳಿಸಲು ನಿರ್ಧಾರ
ಮೈತ್ರಿ ಪಕ್ಷಗಳ ನಡೆಯಿಂದ ಕಾಂಗ್ರೆಸ್‌ಗೆ ಸಂಕಷ್ಟ
ಪ್ರಧಾನಿ ಅಭ್ಯರ್ಥಿ ವಿಚಾರದಲ್ಲೂ ಭಿನ್ನಮತ

ಪಂಚರಾಜ್ಯ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದ್ರೆ ಆಗಲೇ ವಿರೋಧ ಪಕ್ಷಗಳ ಸಂಘಟನೆಯಲ್ಲಿ  ಒಡಕು ಮೂಡಿದಂತೆ ಕಾಣುತ್ತಿದೆ. I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು ನಡೆಯುತ್ತಿದೆ. ಸ್ಥಾನ ಹೊಂದಾಣಿಕೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಕಗ್ಗಂಟು ಮೂಡಿದೆ ಎನ್ನಲಾಗ್ತಿದೆ. ಮೈತ್ರಿ ಹೊರತಾಗಿಯೂ ಕಣಕ್ಕಿಳಿಸಲು ಕೆಲ ಪಕ್ಷಗಳು ನಿರ್ಧಾರ ಮಾಡಿವೆ. ಮೈತ್ರಿ ಪಕ್ಷಗಳ ನಡೆಯಿಂದ ಇದೀಗ ಕಾಂಗ್ರೆಸ್‌ಗೆ(Congress) ಸಂಕಷ್ಟ ಶುರುವಾಗಿದೆ. ಜೊತೆ ಜೊತೆಗೆ ಪ್ರಧಾನಿ ಅಭ್ಯರ್ಥಿ(PM Candidate) ವಿಚಾರದಲ್ಲೂ ಭಿನ್ನಮತ ಮೂಡಿದೆ. ಪ್ರತೀ ಪಕ್ಷದಿಂದಲೂ ತಮ್ಮವರನ್ನೇ ಪಿಎಂ ಅಭ್ಯರ್ಥಿಯೆಂದು ಬಿಂಬಿಸಲು ಪ್ರಯತ್ನ ನಡೆಸಲಾಗುತ್ತಿದೆ. ಆಗಸ್ಟ್ 31ಕ್ಕೆ ಮುಂಬೈನಲ್ಲಿ I.N.D.I.A ಒಕ್ಕೂಟದ ಸಭೆ ನಡೆಯಲಿದೆ. ಸಭೆಗೂ ಮುನ್ನವೇ ಮೈತ್ರಿಕೂಟದಲ್ಲಿ ಭಿನ್ನಮತ ಮೂಡಿದೆ. ಒಗ್ಗಟ್ಟು ಎನ್ನುವ ನಾಯಕರು ಚುನಾವಣೆ ವಿಚಾರದಲ್ಲೇ ಅತೃಪ್ತಿ ಹೊರಹಾಕುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಕ್ಯಾನ್ಸರ್ ಕಾಯಿಲೆಗೆ ಫಾಸ್ಟ್ ಟ್ರ್ಯಾಕ್ ಟ್ರೀಟ್‌ಮೆಂಟ್: ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಗೆ ಹೊಸ ಟೆಕ್ನಾಜಲಿ !

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more