I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು..ಈಗಾಗಲೇ ಅಭ್ಯರ್ಥಿ ಘೋಷಿಸಿದ ಎಸ್‌ಪಿ

I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು..ಈಗಾಗಲೇ ಅಭ್ಯರ್ಥಿ ಘೋಷಿಸಿದ ಎಸ್‌ಪಿ

Published : Aug 29, 2023, 12:32 PM IST

ಮೈತ್ರಿ ಹೊರತಾಗಿಯೂ ಕಣಕ್ಕಿಳಿಸಲು ನಿರ್ಧಾರ
ಮೈತ್ರಿ ಪಕ್ಷಗಳ ನಡೆಯಿಂದ ಕಾಂಗ್ರೆಸ್‌ಗೆ ಸಂಕಷ್ಟ
ಪ್ರಧಾನಿ ಅಭ್ಯರ್ಥಿ ವಿಚಾರದಲ್ಲೂ ಭಿನ್ನಮತ

ಪಂಚರಾಜ್ಯ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದ್ರೆ ಆಗಲೇ ವಿರೋಧ ಪಕ್ಷಗಳ ಸಂಘಟನೆಯಲ್ಲಿ  ಒಡಕು ಮೂಡಿದಂತೆ ಕಾಣುತ್ತಿದೆ. I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು ನಡೆಯುತ್ತಿದೆ. ಸ್ಥಾನ ಹೊಂದಾಣಿಕೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಕಗ್ಗಂಟು ಮೂಡಿದೆ ಎನ್ನಲಾಗ್ತಿದೆ. ಮೈತ್ರಿ ಹೊರತಾಗಿಯೂ ಕಣಕ್ಕಿಳಿಸಲು ಕೆಲ ಪಕ್ಷಗಳು ನಿರ್ಧಾರ ಮಾಡಿವೆ. ಮೈತ್ರಿ ಪಕ್ಷಗಳ ನಡೆಯಿಂದ ಇದೀಗ ಕಾಂಗ್ರೆಸ್‌ಗೆ(Congress) ಸಂಕಷ್ಟ ಶುರುವಾಗಿದೆ. ಜೊತೆ ಜೊತೆಗೆ ಪ್ರಧಾನಿ ಅಭ್ಯರ್ಥಿ(PM Candidate) ವಿಚಾರದಲ್ಲೂ ಭಿನ್ನಮತ ಮೂಡಿದೆ. ಪ್ರತೀ ಪಕ್ಷದಿಂದಲೂ ತಮ್ಮವರನ್ನೇ ಪಿಎಂ ಅಭ್ಯರ್ಥಿಯೆಂದು ಬಿಂಬಿಸಲು ಪ್ರಯತ್ನ ನಡೆಸಲಾಗುತ್ತಿದೆ. ಆಗಸ್ಟ್ 31ಕ್ಕೆ ಮುಂಬೈನಲ್ಲಿ I.N.D.I.A ಒಕ್ಕೂಟದ ಸಭೆ ನಡೆಯಲಿದೆ. ಸಭೆಗೂ ಮುನ್ನವೇ ಮೈತ್ರಿಕೂಟದಲ್ಲಿ ಭಿನ್ನಮತ ಮೂಡಿದೆ. ಒಗ್ಗಟ್ಟು ಎನ್ನುವ ನಾಯಕರು ಚುನಾವಣೆ ವಿಚಾರದಲ್ಲೇ ಅತೃಪ್ತಿ ಹೊರಹಾಕುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಕ್ಯಾನ್ಸರ್ ಕಾಯಿಲೆಗೆ ಫಾಸ್ಟ್ ಟ್ರ್ಯಾಕ್ ಟ್ರೀಟ್‌ಮೆಂಟ್: ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಗೆ ಹೊಸ ಟೆಕ್ನಾಜಲಿ !

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more