'ಲಿಂಗಾಯತರನ್ನೇ ಸಿಎಂ ಮಾಡ್ಬೇಕು, ಅನ್ಯ ಜಾತಿಯವರಾದ್ರೆ ಸರ್ಕಾರ ಉಳಿಯಲ್ಲ'

'ಲಿಂಗಾಯತರನ್ನೇ ಸಿಎಂ ಮಾಡ್ಬೇಕು, ಅನ್ಯ ಜಾತಿಯವರಾದ್ರೆ ಸರ್ಕಾರ ಉಳಿಯಲ್ಲ'

Published : Jul 27, 2021, 06:38 PM IST

ಯಡಿಯೂರಪ್ಪ ಸ್ಥಾನಕ್ಕೆ ಲಿಂಗಾಯತರನ್ನೇ ಸಿಎಂ ಮಾಡಬೇಕು, ವಿಶೇಷವಾಗಿ ಮುರಗೇಶ ನಿರಾಣಿಯನ್ನೇ ಸಿಎಂ ಮಾಡಬೇಕು. ಅದು ಬಿಟ್ಟು ಅನ್ಯ ಜಾತಿಯವರನ್ನು ಸಿಎಂ ಮಾಡಿದ್ರೆ ಸರಕಾರ ಉಳಿಯಲ್ಲ ಎಂದು  ಶ್ರೀಶೈಲ ಸಾರಂಗ ಮಠದ ಜಗದ್ಗುರು ಶ್ರೀ ಸಾರಂಗದರೇಶ್ವರ ಜಗದ್ಗುರು  ಎಚ್ಚರಿಕೆ ಕೊಟ್ಟಿದ್ದಾರೆ.

ಕಲಬುರಗಿ, (ಜು.27): ಯಡಿಯೂರಪ್ಪನವರ ಕಣ್ನೀರಿನ ವಿದಾಯಕ್ಕೆ ಶ್ರೀಶೈಲ ಸಾರಂಗ ಮಠದ ಜಗದ್ಗುರು ಶ್ರೀ ಸಾರಂಗದರೇಶ್ವರ ಜಗದ್ಗುರು ಹೈಕಮಾಂಡ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ರೇಸ್‌ನಲ್ಲಿ ಐವರು ನಾಯಕರು: ಒಬ್ಬರಿಗೆ ಒಲಿಯುತ್ತಾ ಸಿಎಂ ಪಟ್ಟ?

ಅಲ್ಲದೇ ಯಡಿಯೂರಪ್ಪ ಸ್ಥಾನಕ್ಕೆ ಲಿಂಗಾಯತರನ್ನೇ ಸಿಎಂ ಮಾಡಬೇಕು, ವಿಶೇಷವಾಗಿ ಮುರಗೇಶ ನಿರಾಣಿಯನ್ನೇ ಸಿಎಂ ಮಾಡಬೇಕು. ಅದು ಬಿಟ್ಟು ಅನ್ಯ ಜಾತಿಯವರನ್ನು ಸಿಎಂ ಮಾಡಿದ್ರೆ ಸರಕಾರ ಉಳಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?