'ಲಿಂಗಾಯತರನ್ನೇ ಸಿಎಂ ಮಾಡ್ಬೇಕು, ಅನ್ಯ ಜಾತಿಯವರಾದ್ರೆ ಸರ್ಕಾರ ಉಳಿಯಲ್ಲ'

'ಲಿಂಗಾಯತರನ್ನೇ ಸಿಎಂ ಮಾಡ್ಬೇಕು, ಅನ್ಯ ಜಾತಿಯವರಾದ್ರೆ ಸರ್ಕಾರ ಉಳಿಯಲ್ಲ'

Published : Jul 27, 2021, 06:38 PM IST

ಯಡಿಯೂರಪ್ಪ ಸ್ಥಾನಕ್ಕೆ ಲಿಂಗಾಯತರನ್ನೇ ಸಿಎಂ ಮಾಡಬೇಕು, ವಿಶೇಷವಾಗಿ ಮುರಗೇಶ ನಿರಾಣಿಯನ್ನೇ ಸಿಎಂ ಮಾಡಬೇಕು. ಅದು ಬಿಟ್ಟು ಅನ್ಯ ಜಾತಿಯವರನ್ನು ಸಿಎಂ ಮಾಡಿದ್ರೆ ಸರಕಾರ ಉಳಿಯಲ್ಲ ಎಂದು  ಶ್ರೀಶೈಲ ಸಾರಂಗ ಮಠದ ಜಗದ್ಗುರು ಶ್ರೀ ಸಾರಂಗದರೇಶ್ವರ ಜಗದ್ಗುರು  ಎಚ್ಚರಿಕೆ ಕೊಟ್ಟಿದ್ದಾರೆ.

ಕಲಬುರಗಿ, (ಜು.27): ಯಡಿಯೂರಪ್ಪನವರ ಕಣ್ನೀರಿನ ವಿದಾಯಕ್ಕೆ ಶ್ರೀಶೈಲ ಸಾರಂಗ ಮಠದ ಜಗದ್ಗುರು ಶ್ರೀ ಸಾರಂಗದರೇಶ್ವರ ಜಗದ್ಗುರು ಹೈಕಮಾಂಡ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ರೇಸ್‌ನಲ್ಲಿ ಐವರು ನಾಯಕರು: ಒಬ್ಬರಿಗೆ ಒಲಿಯುತ್ತಾ ಸಿಎಂ ಪಟ್ಟ?

ಅಲ್ಲದೇ ಯಡಿಯೂರಪ್ಪ ಸ್ಥಾನಕ್ಕೆ ಲಿಂಗಾಯತರನ್ನೇ ಸಿಎಂ ಮಾಡಬೇಕು, ವಿಶೇಷವಾಗಿ ಮುರಗೇಶ ನಿರಾಣಿಯನ್ನೇ ಸಿಎಂ ಮಾಡಬೇಕು. ಅದು ಬಿಟ್ಟು ಅನ್ಯ ಜಾತಿಯವರನ್ನು ಸಿಎಂ ಮಾಡಿದ್ರೆ ಸರಕಾರ ಉಳಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!