'ಲಿಂಗಾಯತರನ್ನೇ ಸಿಎಂ ಮಾಡ್ಬೇಕು, ಅನ್ಯ ಜಾತಿಯವರಾದ್ರೆ ಸರ್ಕಾರ ಉಳಿಯಲ್ಲ'

'ಲಿಂಗಾಯತರನ್ನೇ ಸಿಎಂ ಮಾಡ್ಬೇಕು, ಅನ್ಯ ಜಾತಿಯವರಾದ್ರೆ ಸರ್ಕಾರ ಉಳಿಯಲ್ಲ'

Published : Jul 27, 2021, 06:38 PM IST

ಯಡಿಯೂರಪ್ಪ ಸ್ಥಾನಕ್ಕೆ ಲಿಂಗಾಯತರನ್ನೇ ಸಿಎಂ ಮಾಡಬೇಕು, ವಿಶೇಷವಾಗಿ ಮುರಗೇಶ ನಿರಾಣಿಯನ್ನೇ ಸಿಎಂ ಮಾಡಬೇಕು. ಅದು ಬಿಟ್ಟು ಅನ್ಯ ಜಾತಿಯವರನ್ನು ಸಿಎಂ ಮಾಡಿದ್ರೆ ಸರಕಾರ ಉಳಿಯಲ್ಲ ಎಂದು  ಶ್ರೀಶೈಲ ಸಾರಂಗ ಮಠದ ಜಗದ್ಗುರು ಶ್ರೀ ಸಾರಂಗದರೇಶ್ವರ ಜಗದ್ಗುರು  ಎಚ್ಚರಿಕೆ ಕೊಟ್ಟಿದ್ದಾರೆ.

ಕಲಬುರಗಿ, (ಜು.27): ಯಡಿಯೂರಪ್ಪನವರ ಕಣ್ನೀರಿನ ವಿದಾಯಕ್ಕೆ ಶ್ರೀಶೈಲ ಸಾರಂಗ ಮಠದ ಜಗದ್ಗುರು ಶ್ರೀ ಸಾರಂಗದರೇಶ್ವರ ಜಗದ್ಗುರು ಹೈಕಮಾಂಡ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ರೇಸ್‌ನಲ್ಲಿ ಐವರು ನಾಯಕರು: ಒಬ್ಬರಿಗೆ ಒಲಿಯುತ್ತಾ ಸಿಎಂ ಪಟ್ಟ?

ಅಲ್ಲದೇ ಯಡಿಯೂರಪ್ಪ ಸ್ಥಾನಕ್ಕೆ ಲಿಂಗಾಯತರನ್ನೇ ಸಿಎಂ ಮಾಡಬೇಕು, ವಿಶೇಷವಾಗಿ ಮುರಗೇಶ ನಿರಾಣಿಯನ್ನೇ ಸಿಎಂ ಮಾಡಬೇಕು. ಅದು ಬಿಟ್ಟು ಅನ್ಯ ಜಾತಿಯವರನ್ನು ಸಿಎಂ ಮಾಡಿದ್ರೆ ಸರಕಾರ ಉಳಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?