'ಲಿಂಗಾಯತರನ್ನೇ ಸಿಎಂ ಮಾಡ್ಬೇಕು, ಅನ್ಯ ಜಾತಿಯವರಾದ್ರೆ ಸರ್ಕಾರ ಉಳಿಯಲ್ಲ'

'ಲಿಂಗಾಯತರನ್ನೇ ಸಿಎಂ ಮಾಡ್ಬೇಕು, ಅನ್ಯ ಜಾತಿಯವರಾದ್ರೆ ಸರ್ಕಾರ ಉಳಿಯಲ್ಲ'

Published : Jul 27, 2021, 06:38 PM IST

ಯಡಿಯೂರಪ್ಪ ಸ್ಥಾನಕ್ಕೆ ಲಿಂಗಾಯತರನ್ನೇ ಸಿಎಂ ಮಾಡಬೇಕು, ವಿಶೇಷವಾಗಿ ಮುರಗೇಶ ನಿರಾಣಿಯನ್ನೇ ಸಿಎಂ ಮಾಡಬೇಕು. ಅದು ಬಿಟ್ಟು ಅನ್ಯ ಜಾತಿಯವರನ್ನು ಸಿಎಂ ಮಾಡಿದ್ರೆ ಸರಕಾರ ಉಳಿಯಲ್ಲ ಎಂದು  ಶ್ರೀಶೈಲ ಸಾರಂಗ ಮಠದ ಜಗದ್ಗುರು ಶ್ರೀ ಸಾರಂಗದರೇಶ್ವರ ಜಗದ್ಗುರು  ಎಚ್ಚರಿಕೆ ಕೊಟ್ಟಿದ್ದಾರೆ.

ಕಲಬುರಗಿ, (ಜು.27): ಯಡಿಯೂರಪ್ಪನವರ ಕಣ್ನೀರಿನ ವಿದಾಯಕ್ಕೆ ಶ್ರೀಶೈಲ ಸಾರಂಗ ಮಠದ ಜಗದ್ಗುರು ಶ್ರೀ ಸಾರಂಗದರೇಶ್ವರ ಜಗದ್ಗುರು ಹೈಕಮಾಂಡ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ರೇಸ್‌ನಲ್ಲಿ ಐವರು ನಾಯಕರು: ಒಬ್ಬರಿಗೆ ಒಲಿಯುತ್ತಾ ಸಿಎಂ ಪಟ್ಟ?

ಅಲ್ಲದೇ ಯಡಿಯೂರಪ್ಪ ಸ್ಥಾನಕ್ಕೆ ಲಿಂಗಾಯತರನ್ನೇ ಸಿಎಂ ಮಾಡಬೇಕು, ವಿಶೇಷವಾಗಿ ಮುರಗೇಶ ನಿರಾಣಿಯನ್ನೇ ಸಿಎಂ ಮಾಡಬೇಕು. ಅದು ಬಿಟ್ಟು ಅನ್ಯ ಜಾತಿಯವರನ್ನು ಸಿಎಂ ಮಾಡಿದ್ರೆ ಸರಕಾರ ಉಳಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!