ದಿಡೀರ್ ಖಾತೆ ಬದಲಾವಣೆ, ಶ್ರೀರಾಮುಲು ಅಸಮಾಧಾನ; ಸಿಎಂ ಜೊತೆ ಮಹತ್ವದ ಚರ್ಚೆ

ದಿಡೀರ್ ಖಾತೆ ಬದಲಾವಣೆ, ಶ್ರೀರಾಮುಲು ಅಸಮಾಧಾನ; ಸಿಎಂ ಜೊತೆ ಮಹತ್ವದ ಚರ್ಚೆ

Srilakshmi kashyap   | Asianet News
Published : Oct 12, 2020, 12:17 PM IST

ಆರೋಗ್ಯ ಇಲಾಖೆ ಸಮನ್ವಯ ಕೊರತೆ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿರುವ ಸಿಎಂ, ಶ್ರೀರಾಮುಲು ಬಳಿ ಇರುವ ಆರೋಗ್ಯ ಖಾತೆಯನ್ನು ಸುಧಾಕರ್‌ಗೆ ವಹಿಸಿದ್ದಾರೆ. 

ಬೆಂಗಳೂರು (ಅ. 12): ಆರೋಗ್ಯ ಇಲಾಖೆ ಸಮನ್ವಯ ಕೊರತೆ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿರುವ ಸಿಎಂ, ಶ್ರೀರಾಮುಲು ಬಳಿ ಇರುವ ಆರೋಗ್ಯ ಖಾತೆಯನ್ನು ಸುಧಾಕರ್‌ಗೆ ವಹಿಸಿದ್ದಾರೆ. ಶ್ರೀ ರಾಮುಲುಗೆ ಸಮಾಜ ಕಲ್ಯಾನ ಇಲಾಖೆ ನೀಡಲು ನಿರ್ಧರಿಸಿದ್ದಾರೆ.

ದಿಢೀರ್ ಖಾತೆ ಬದಲಾವಣೆಗೆ ಶ್ರೀರಾಮುಲು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಸಿಎಂರನ್ನು ಭೇಟಿ ಮಾಡಿ ಅಸಮಾಧಾನ ವ್ಯಕ್ತಪಡಿಸಲಿದ್ಧಾರೆ.  ಹೊಸ ಖಾತೆಯನ್ನು ಸ್ವೀಕರಿಸಬೇಕೋ, ಬೇಡವೋ ಎಂಬ ಗೊಂದಲದಲ್ಲಿದ್ದಾರೆ. ಆಪ್ತರ ಬಳಿ ಸಲಹೆಯನ್ನೂ ಕೇಳುತ್ತಿದ್ದಾರೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?