ದಿಡೀರ್ ಖಾತೆ ಬದಲಾವಣೆ, ಶ್ರೀರಾಮುಲು ಅಸಮಾಧಾನ; ಸಿಎಂ ಜೊತೆ ಮಹತ್ವದ ಚರ್ಚೆ

ದಿಡೀರ್ ಖಾತೆ ಬದಲಾವಣೆ, ಶ್ರೀರಾಮುಲು ಅಸಮಾಧಾನ; ಸಿಎಂ ಜೊತೆ ಮಹತ್ವದ ಚರ್ಚೆ

Srilakshmi kashyap   | Asianet News
Published : Oct 12, 2020, 12:17 PM IST

ಆರೋಗ್ಯ ಇಲಾಖೆ ಸಮನ್ವಯ ಕೊರತೆ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿರುವ ಸಿಎಂ, ಶ್ರೀರಾಮುಲು ಬಳಿ ಇರುವ ಆರೋಗ್ಯ ಖಾತೆಯನ್ನು ಸುಧಾಕರ್‌ಗೆ ವಹಿಸಿದ್ದಾರೆ. 

ಬೆಂಗಳೂರು (ಅ. 12): ಆರೋಗ್ಯ ಇಲಾಖೆ ಸಮನ್ವಯ ಕೊರತೆ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿರುವ ಸಿಎಂ, ಶ್ರೀರಾಮುಲು ಬಳಿ ಇರುವ ಆರೋಗ್ಯ ಖಾತೆಯನ್ನು ಸುಧಾಕರ್‌ಗೆ ವಹಿಸಿದ್ದಾರೆ. ಶ್ರೀ ರಾಮುಲುಗೆ ಸಮಾಜ ಕಲ್ಯಾನ ಇಲಾಖೆ ನೀಡಲು ನಿರ್ಧರಿಸಿದ್ದಾರೆ.

ದಿಢೀರ್ ಖಾತೆ ಬದಲಾವಣೆಗೆ ಶ್ರೀರಾಮುಲು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಸಿಎಂರನ್ನು ಭೇಟಿ ಮಾಡಿ ಅಸಮಾಧಾನ ವ್ಯಕ್ತಪಡಿಸಲಿದ್ಧಾರೆ.  ಹೊಸ ಖಾತೆಯನ್ನು ಸ್ವೀಕರಿಸಬೇಕೋ, ಬೇಡವೋ ಎಂಬ ಗೊಂದಲದಲ್ಲಿದ್ದಾರೆ. ಆಪ್ತರ ಬಳಿ ಸಲಹೆಯನ್ನೂ ಕೇಳುತ್ತಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!