ಖಾತೆ ಬದಲಾವಣೆ; ಸಿಎಂ ಮುಂದೆ ಶ್ರೀರಾಮುಲು ಹೊಸ ಪಟ್ಟು

ಖಾತೆ ಬದಲಾವಣೆ; ಸಿಎಂ ಮುಂದೆ ಶ್ರೀರಾಮುಲು ಹೊಸ ಪಟ್ಟು

Suvarna News   | Asianet News
Published : Oct 13, 2020, 12:29 PM IST

ಡಾ. ಸುಧಾಕರ್ ಹಾಗೂ ಶ್ರೀರಾಮುಲು ಇಂದು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ಖಾತೆಯನ್ನು ದಿಢೀರ್ ಬದಲಾವಣೆ ಮಾಡಿದ್ದಕ್ಕೆ ಶ್ರೀರಾಮುಲುಗೆ ಸಹಜವಾಗಿಯೇ ಅಸಮಾಧಾನವಿತ್ತು. 

ಬೆಂಗಳೂರು (ಅ. 13): ಡಾ. ಸುಧಾಕರ್ ಹಾಗೂ ಶ್ರೀರಾಮುಲು ಇಂದು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ಖಾತೆಯನ್ನು ದಿಢೀರ್ ಬದಲಾವಣೆ ಮಾಡಿದ್ದಕ್ಕೆ ಶ್ರೀರಾಮುಲುಗೆ ಸಹಜವಾಗಿಯೇ ಅಸಮಾಧಾನವಿತ್ತು.

ಸಮಾಜ ಕಲ್ಯಾಣ ಖಾತೆಯ ಜೊತೆಗೆ ಹಿಂದುಳಿದ ವರ್ಗಗಳ ಖಾತೆಯನ್ನೂ ನನಗೆ. ಇವೆರಡೂ ಒಂದಕ್ಕೊಂದು ಅವಲಂಬಿತಾದ ಖಾತೆಗಳು ಎಂದು ಶ್ರೀರಾಮುಲು ಹೊಸ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಸಿಎಂ ಸಮ್ಮತಿ ಸೂಚಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!