ಸಂಪುಟ ಸರ್ಕಸ್:  ಡಿಸಿಎಂ ಕುರ್ಚಿಗಾಗಿ ದೇವಿಯ ಮೊರೆ ಹೋದ ಕೇಸರಿ ಕಲಿ.!

ಸಂಪುಟ ಸರ್ಕಸ್: ಡಿಸಿಎಂ ಕುರ್ಚಿಗಾಗಿ ದೇವಿಯ ಮೊರೆ ಹೋದ ಕೇಸರಿ ಕಲಿ.!

Published : Sep 19, 2020, 03:28 PM IST

ಸಿಎಂ ಬಿಎಸ್‌ ಯಡಿಯೂರಪ್ಪ ದೆಹಲಿ ಭೇಟಿ ಬೆನ್ನಲ್ಲೇ ಸಚಿವ ಸಂಪುಟ ಸರ್ಕಸ್ ಜೋರಾಗಿ ನಡೆಯುತ್ತಿದೆ. ಮಂತ್ರಿಗಿರಿಗಾಗಿ ಲಾಬಿಯೂ ಹೆಚ್ಚಾಗುತ್ತಿದೆ. ಆರೋಗ್ಯ ಸಚಿವ ಶ್ರೀರಾಮುಲು ಡಿಸಿಎಂ ಸ್ಥಾನಕ್ಕಾಗಿ ಸರ್ಕಸ್ ನಡೆಸುತ್ತಿದ್ದಾರೆ. 

ಬೆಂಗಳೂರು (ಸೆ. 19): ಸಿಎಂ ಬಿಎಸ್‌ ಯಡಿಯೂರಪ್ಪ ದೆಹಲಿ ಭೇಟಿ ಬೆನ್ನಲ್ಲೇ ಸಚಿವ ಸಂಪುಟ ಸರ್ಕಸ್ ಜೋರಾಗಿ ನಡೆಯುತ್ತಿದೆ. ಮಂತ್ರಿಗಿರಿಗಾಗಿ ಲಾಬಿಯೂ ಹೆಚ್ಚಾಗುತ್ತಿದೆ. ಆರೋಗ್ಯ ಸಚಿವ ಶ್ರೀರಾಮುಲು ಡಿಸಿಎಂ ಸ್ಥಾನಕ್ಕಾಗಿ ಸರ್ಕಸ್ ನಡೆಸುತ್ತಿದ್ದಾರೆ. 

ಡಿ. ಕೆ. ಶಿವಕುಮಾರ್‌ ಅವರ ಭೇಟಿಯಿಂದಾಗಿ ಗಮನ ಸೆಳೆದಿದ್ದ  ವಡಗೇರಾ ತಾಲೂಕಿನ ಗಡೇದ ದುರ್ಗಾದೇವಿ ದೇವಸ್ಥಾನಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ದಿಢೀರ್‌ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ. 

ಗಡೇ ದುರ್ಗಾದೇವಿ ದೇವಸ್ಥಾನಕ್ಕೆ ನಡೆದುಕೊಂಡರೆ ಅಂದುಕೊಂಡಿದ್ದು ಆಗುತ್ತದೆ ಎಂಬ ನಂಬಿಕೆ ಇದೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿರುವ ಹಿಂದೆ ಇದು ಸತ್ಯವಾಗಿದೆ.  ಹೀಗಾಗಿ ಈಗ ಶ್ರೀರಾಮುಲು ಅವರು ಡಿಸಿಎಂ ಸ್ಥಾನಕ್ಕಾಗಿ ಹರಕೆ ಹೊತ್ತಿದ್ದಾರೆ ಎನ್ನಲಾಗಿದ್ದು, ದೇವಸ್ಥಾನದ ಅರ್ಚಕ ಮರೆಪ್ಪ ವಿಶೇಷ ಪೂಜೆ ನಡೆಸಿದ್ದಾರೆ.ಸಂಪುಟ ಸರ್ಕಸ್ ಬಗ್ಗೆ ಇನ್‌ಸೈಡ್ ಪಾಲಿಟಿಕ್ಸ್ ಇಲ್ಲಿದೆ ನೋಡಿ..!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!