ಶ್ರೀರಾಮುಲುಗೆ ಡಿಸಿಎಂ ಕೊಡಿಸಲು ವಾಲ್ಮೀಕಿ ಸಮುದಾಯದಿಂದ ಮೆಗಾ ಪ್ಲಾನ್

Jan 6, 2020, 5:07 PM IST

ಬೆಂಗಳೂರು, (ಜ.06): ಉಪಮುಖ್ಯಮಂತ್ರಿ ಹುದ್ದೆಗಾಗಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಮುನಿಸಿಕೊಂಡಂತಿದೆ. ಇದಕ್ಕೆ ಪೂರಕವೆಂಬಂತೆ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. 

BSYಯಿಂದ ಶ್ರೀರಾಮುಲು ಅಂತರ ಕಾಯ್ದುಕೊಳ್ತಿರೋದೇಕೆ?: ಇಲ್ಲಿವೆ 7 ಕಾರಣಗಳು

ಮತ್ತೊಂದೆಡೆ ವಾಲ್ಮೀಕಿ ಸಮುದಾಯವೂ ಕೂಡ ಶ್ರೀರಾಮುಲು ಬೆನ್ನಿಗೆ ನಿಂತಿದ್ದು, ನಮ್ಮ ಜನಾಂಗದ ಪ್ರಭಾವಿ ನಾಯಕ ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡಬೇಕೆಂದು ಆಗ್ರಹಿಸಿದೆ.

ಉಪಮುಖ್ಯಮಂತ್ರಿ ಹುದ್ದೆ ನಿರೀಕ್ಷೆಯಲ್ಲಿರುವ ಶ್ರೀರಾಮುಲುಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಈಗಾಗಲೇ ವಾಲ್ಮೀಕಿ ಸಮುದಾಯದ ಶ್ರೀಗಳು ಸಹ ಈ ಬಗ್ಗೆ  ಧ್ವನಿ ಎತ್ತಿದ್ದಾರೆ. ಇದೀಗ ಎಸ್ಟಿ ಸಮುದಾಯ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಬಿಜೆಪಿ ನಾಯಕರ ಮೇಲೆ ಒತ್ತಡ ಹೇರಲು ಮುಂದಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ....