ಮೊದಲು ಜಾಮೂನು..ಆಮೇಲೆ ವಿಷ, ಸಿಎಂ, ಡಿಸಿಎಂ ಭೇಟಿಯಾದ್ರೆ ತಪ್ಪೇನು?: ಎಸ್‌ ಟಿ ಸೋಮಶೇಖರ್

ಮೊದಲು ಜಾಮೂನು..ಆಮೇಲೆ ವಿಷ, ಸಿಎಂ, ಡಿಸಿಎಂ ಭೇಟಿಯಾದ್ರೆ ತಪ್ಪೇನು?: ಎಸ್‌ ಟಿ ಸೋಮಶೇಖರ್

Published : Nov 09, 2023, 12:10 PM IST

‘ಅನುದಾನಕ್ಕಾಗಿ ಸಿಎಂ, ಡಿಸಿಎಂ ಭೇಟಿಯಾದ್ರೆ ತಪ್ಪೇನು..?’
‘ಯಡಿಯೂರಪ್ಪ ಅವರನ್ನ ನಂಬಿ ಬಿಜೆಪಿ ಪಕ್ಷದಲ್ಲಿ ಇದ್ದೇನೆ’
‘ಆದ್ರೆ ಬಿಜೆಪಿಗರೇ ನನ್ನನ್ನ ಓಡಿಸುವ ಕೆಲಸ ಮಾಡ್ತಿದ್ದಾರೆ..!’

ಶಾಸಕ ಎಸ್‌ ಟಿ ಸೋಮಶೇಖರ್ ಅಸಮಾಧಾನ ಮತ್ತೆ ಸ್ಫೋಟವಾಗಿದೆ. ನಾನು ಕಾಂಗ್ರೆಸ್‌ನಲ್ಲಿದ್ದೆ(Congress), ಬಿಜೆಪಿಗರು(BJP) ಪಕ್ಷಕ್ಕೆ ಸೇರಿಸಿಕೊಂಡ್ರು. ಬಿಜೆಪಿ ಪಕ್ಷ ಸೇರುವಾಗ, ನಮಗೆ ಜಾಮೂನು ಕೊಡುತ್ತಾರೆ. ಅಧಿಕಾರ ಮುಗಿದ ಮೇಲೆ, ಬಿಜೆಪಿಗರು ವಿಷ ಕೊಡುತ್ತಾರೆ ಎಂದು ಎಸ್‌.ಟಿ. ಸೋಮಶೇಖರ್‌(ST Somashekhar) ಹೇಳಿದ್ದಾರೆ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರನ್ನು ನಂಬಿ ನಾನು ಇನ್ನೂ ಬಿಜೆಪಿಯಲ್ಲಿ ಇದ್ದೇನೆ. ಅನುದಾನಕ್ಕಾಗಿ ಸಿಎಂ, ಡಿಸಿಎಂ ಭೇಟಿಯಾದ್ರೆ ತಪ್ಪೇನು? ನನ್ನ ಬೆಂಬಲಿಗರು ಮಾತ್ರ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಲ್ಲ. ಅಶೋಕ್, ಮುನಿರತ್ನ ಕ್ಷೇತ್ರದಲ್ಲಿ ಕಾಂಗ್ರೆಸ್ ಸೇರಿಲ್ಲವಾ ಎಂದು ಎಸ್‌.ಟಿ ಸೋಮಶೇಖರ್ ಪ್ರಶ್ನಿಸಿದ್ದಾರೆ. ಇನ್ನೂ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ಸೋಮಶೇಖರ್ ಪಾರ್ಟಿ ಬಿಟ್ಟು ಹೋಗಿ ಎಂದಿಲ್ಲ. ನನಗೆ ಸೋಮಶೇಖರ್ ಟೀಕಿಸುವ ಉದ್ದೇಶ ಇಲ್ಲ. ಅಧಿಕಾರಕ್ಕೆ ಬಂದಿದ್ದರೆ ನೀವು ಹೀಗೆ ಮಾತಾಡ್ತಿದ್ದರಾ? ಎಂದು ಕೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಜಾತಿ ಗಣತಿ ಪರ ಅಮಿತ್ ಶಾ ಬ್ಯಾಟಿಂಗ್: ಈ ಬಗ್ಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು ?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more