ಮೊದಲು ಜಾಮೂನು..ಆಮೇಲೆ ವಿಷ, ಸಿಎಂ, ಡಿಸಿಎಂ ಭೇಟಿಯಾದ್ರೆ ತಪ್ಪೇನು?: ಎಸ್‌ ಟಿ ಸೋಮಶೇಖರ್

ಮೊದಲು ಜಾಮೂನು..ಆಮೇಲೆ ವಿಷ, ಸಿಎಂ, ಡಿಸಿಎಂ ಭೇಟಿಯಾದ್ರೆ ತಪ್ಪೇನು?: ಎಸ್‌ ಟಿ ಸೋಮಶೇಖರ್

Published : Nov 09, 2023, 12:10 PM IST

‘ಅನುದಾನಕ್ಕಾಗಿ ಸಿಎಂ, ಡಿಸಿಎಂ ಭೇಟಿಯಾದ್ರೆ ತಪ್ಪೇನು..?’
‘ಯಡಿಯೂರಪ್ಪ ಅವರನ್ನ ನಂಬಿ ಬಿಜೆಪಿ ಪಕ್ಷದಲ್ಲಿ ಇದ್ದೇನೆ’
‘ಆದ್ರೆ ಬಿಜೆಪಿಗರೇ ನನ್ನನ್ನ ಓಡಿಸುವ ಕೆಲಸ ಮಾಡ್ತಿದ್ದಾರೆ..!’

ಶಾಸಕ ಎಸ್‌ ಟಿ ಸೋಮಶೇಖರ್ ಅಸಮಾಧಾನ ಮತ್ತೆ ಸ್ಫೋಟವಾಗಿದೆ. ನಾನು ಕಾಂಗ್ರೆಸ್‌ನಲ್ಲಿದ್ದೆ(Congress), ಬಿಜೆಪಿಗರು(BJP) ಪಕ್ಷಕ್ಕೆ ಸೇರಿಸಿಕೊಂಡ್ರು. ಬಿಜೆಪಿ ಪಕ್ಷ ಸೇರುವಾಗ, ನಮಗೆ ಜಾಮೂನು ಕೊಡುತ್ತಾರೆ. ಅಧಿಕಾರ ಮುಗಿದ ಮೇಲೆ, ಬಿಜೆಪಿಗರು ವಿಷ ಕೊಡುತ್ತಾರೆ ಎಂದು ಎಸ್‌.ಟಿ. ಸೋಮಶೇಖರ್‌(ST Somashekhar) ಹೇಳಿದ್ದಾರೆ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರನ್ನು ನಂಬಿ ನಾನು ಇನ್ನೂ ಬಿಜೆಪಿಯಲ್ಲಿ ಇದ್ದೇನೆ. ಅನುದಾನಕ್ಕಾಗಿ ಸಿಎಂ, ಡಿಸಿಎಂ ಭೇಟಿಯಾದ್ರೆ ತಪ್ಪೇನು? ನನ್ನ ಬೆಂಬಲಿಗರು ಮಾತ್ರ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಲ್ಲ. ಅಶೋಕ್, ಮುನಿರತ್ನ ಕ್ಷೇತ್ರದಲ್ಲಿ ಕಾಂಗ್ರೆಸ್ ಸೇರಿಲ್ಲವಾ ಎಂದು ಎಸ್‌.ಟಿ ಸೋಮಶೇಖರ್ ಪ್ರಶ್ನಿಸಿದ್ದಾರೆ. ಇನ್ನೂ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ಸೋಮಶೇಖರ್ ಪಾರ್ಟಿ ಬಿಟ್ಟು ಹೋಗಿ ಎಂದಿಲ್ಲ. ನನಗೆ ಸೋಮಶೇಖರ್ ಟೀಕಿಸುವ ಉದ್ದೇಶ ಇಲ್ಲ. ಅಧಿಕಾರಕ್ಕೆ ಬಂದಿದ್ದರೆ ನೀವು ಹೀಗೆ ಮಾತಾಡ್ತಿದ್ದರಾ? ಎಂದು ಕೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಜಾತಿ ಗಣತಿ ಪರ ಅಮಿತ್ ಶಾ ಬ್ಯಾಟಿಂಗ್: ಈ ಬಗ್ಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು ?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more