ಮೊದಲು ಜಾಮೂನು..ಆಮೇಲೆ ವಿಷ, ಸಿಎಂ, ಡಿಸಿಎಂ ಭೇಟಿಯಾದ್ರೆ ತಪ್ಪೇನು?: ಎಸ್‌ ಟಿ ಸೋಮಶೇಖರ್

ಮೊದಲು ಜಾಮೂನು..ಆಮೇಲೆ ವಿಷ, ಸಿಎಂ, ಡಿಸಿಎಂ ಭೇಟಿಯಾದ್ರೆ ತಪ್ಪೇನು?: ಎಸ್‌ ಟಿ ಸೋಮಶೇಖರ್

Published : Nov 09, 2023, 12:10 PM IST

‘ಅನುದಾನಕ್ಕಾಗಿ ಸಿಎಂ, ಡಿಸಿಎಂ ಭೇಟಿಯಾದ್ರೆ ತಪ್ಪೇನು..?’
‘ಯಡಿಯೂರಪ್ಪ ಅವರನ್ನ ನಂಬಿ ಬಿಜೆಪಿ ಪಕ್ಷದಲ್ಲಿ ಇದ್ದೇನೆ’
‘ಆದ್ರೆ ಬಿಜೆಪಿಗರೇ ನನ್ನನ್ನ ಓಡಿಸುವ ಕೆಲಸ ಮಾಡ್ತಿದ್ದಾರೆ..!’

ಶಾಸಕ ಎಸ್‌ ಟಿ ಸೋಮಶೇಖರ್ ಅಸಮಾಧಾನ ಮತ್ತೆ ಸ್ಫೋಟವಾಗಿದೆ. ನಾನು ಕಾಂಗ್ರೆಸ್‌ನಲ್ಲಿದ್ದೆ(Congress), ಬಿಜೆಪಿಗರು(BJP) ಪಕ್ಷಕ್ಕೆ ಸೇರಿಸಿಕೊಂಡ್ರು. ಬಿಜೆಪಿ ಪಕ್ಷ ಸೇರುವಾಗ, ನಮಗೆ ಜಾಮೂನು ಕೊಡುತ್ತಾರೆ. ಅಧಿಕಾರ ಮುಗಿದ ಮೇಲೆ, ಬಿಜೆಪಿಗರು ವಿಷ ಕೊಡುತ್ತಾರೆ ಎಂದು ಎಸ್‌.ಟಿ. ಸೋಮಶೇಖರ್‌(ST Somashekhar) ಹೇಳಿದ್ದಾರೆ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರನ್ನು ನಂಬಿ ನಾನು ಇನ್ನೂ ಬಿಜೆಪಿಯಲ್ಲಿ ಇದ್ದೇನೆ. ಅನುದಾನಕ್ಕಾಗಿ ಸಿಎಂ, ಡಿಸಿಎಂ ಭೇಟಿಯಾದ್ರೆ ತಪ್ಪೇನು? ನನ್ನ ಬೆಂಬಲಿಗರು ಮಾತ್ರ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಲ್ಲ. ಅಶೋಕ್, ಮುನಿರತ್ನ ಕ್ಷೇತ್ರದಲ್ಲಿ ಕಾಂಗ್ರೆಸ್ ಸೇರಿಲ್ಲವಾ ಎಂದು ಎಸ್‌.ಟಿ ಸೋಮಶೇಖರ್ ಪ್ರಶ್ನಿಸಿದ್ದಾರೆ. ಇನ್ನೂ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ಸೋಮಶೇಖರ್ ಪಾರ್ಟಿ ಬಿಟ್ಟು ಹೋಗಿ ಎಂದಿಲ್ಲ. ನನಗೆ ಸೋಮಶೇಖರ್ ಟೀಕಿಸುವ ಉದ್ದೇಶ ಇಲ್ಲ. ಅಧಿಕಾರಕ್ಕೆ ಬಂದಿದ್ದರೆ ನೀವು ಹೀಗೆ ಮಾತಾಡ್ತಿದ್ದರಾ? ಎಂದು ಕೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಜಾತಿ ಗಣತಿ ಪರ ಅಮಿತ್ ಶಾ ಬ್ಯಾಟಿಂಗ್: ಈ ಬಗ್ಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು ?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more