Mandya: ರಣ ರಣ ಮಂಡ್ಯದಲ್ಲಿ ಕಾಂಗ್ರೆಸ್ v/s ಮೈತ್ರಿ ಫೈಟ್..! ಸ್ಟಾರ್ ಚಂದ್ರು ಸ್ಟಾರ್ ಬದಲಿಸ್ತಾರಾ ಮಂಡ್ಯ ಮತದಾರ..?

Mandya: ರಣ ರಣ ಮಂಡ್ಯದಲ್ಲಿ ಕಾಂಗ್ರೆಸ್ v/s ಮೈತ್ರಿ ಫೈಟ್..! ಸ್ಟಾರ್ ಚಂದ್ರು ಸ್ಟಾರ್ ಬದಲಿಸ್ತಾರಾ ಮಂಡ್ಯ ಮತದಾರ..?

Published : Apr 15, 2024, 05:22 PM ISTUpdated : Apr 17, 2024, 10:42 AM IST

ಮಂಡ್ಯ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಬ್ಬರದ ಪ್ರಚಾರ..!
ಜಿಲ್ಲೆಯಾದ್ಯಂತ ಸ್ಟಾರ್ ಚಂದ್ರುಗೆ ಅಭೂತಪೂರ್ವ ಸ್ವಾಗತ..!
ಸ್ಟಾರ್ ಚಂದ್ರುಗೆ ಪೂರ್ಣಕುಂಭ ಸ್ವಾಗತ ಕೋರಿದ ಮಹಿಳೆಯರು!

ಮಂಡ್ಯ ರಣಕಣ ರಂಗೇರ್ತಿದೆ. ಮಂಡ್ಯ(Mandya) ಮಹಾಯುದ್ಧದಲ್ಲಿ ಜೆಡಿಎಸ್‌(JDS) ಬಿಜೆಪಿ(BJP) ಮೈತ್ರಿ ಎದುರಿಸಲು ಕಾಂಗ್ರೆಸ್(Congress) ಸಜ್ಜಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿಗೆ(HD Kumaraswamy) ಪ್ರತಿಸ್ಪರ್ಧಿಯಾಗಿ ವೆಂಕರಮಣೇಗೌಡ ಅಲಿಯಾಸ್ ಸ್ಟಾರ್ ಚಂದ್ರು(Star Chandru) ಕಣದಲ್ಲಿದ್ದಾರೆ. ಬಿರು ಬಿಸಿಲನ್ನೂ ಲೆಕ್ಕಿಸದೆ ಹಳ್ಳಿ ಹಳ್ಳಿಗಳಿಗೆ ತೆರಳಿ ಅಬ್ಬರದ ಪ್ರಚಾರ ಮಾಡ್ತಿದ್ದಾರೆ. ಮಹಿಳೆಯರು ಆರತಿ ಮಾಡಿ ಕಳಶ ಹೊತ್ತು ಸ್ಟಾರ್ ಚಂದ್ರುರನ್ನ ಸ್ವಾಗತಿಸ್ತಿದ್ದಾರೆ. ಪ್ರಚಾರದ ವೇಳೆ ಸಿಗುತ್ತಿರುವ ಜನ ಬೆಂಬಲ ಸ್ಟಾರ್ ಚಂದ್ರು ಅವ್ರಿಗೆ ಮತ್ತಷ್ಟು ಹುಮ್ಮಸ್ಸು ತಂದು ಕೊಡ್ತಿದೆ.

ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಅದ್ರಲ್ಲೂ ರಾಜಕೀಯಕ್ಕೆ ಹೆಸರಾದ ಹಾಗೂ ಹೈಹೋಲ್ಟೇಜ್ ರಣಕಣ ಅಂದ್ರೆ ಅದು ಮಂಡ್ಯ. ಸದಾ ಅಚ್ಚರಿ ಫಲಿತಾಂಶದ ಮೂಲಕ ದೇಶ ಹಾಗೂ ರಾಜ್ಯದ ಗಮನಸೆಳೆದಿದೆ. ಕಳೆದ ಬಾರಿ ನಡೆದ ಲೋಕಸಭಾ ಚುನಾವಣೆಯಂತು ಇಡೀ ದೇಶವೆ ತಿರುಗಿ ನೋಡುವಂತೆ ಮಾಡಿತ್ತು. ಇಂಡಿಯಾ ಅಂದರೆ ಮಂಡ್ಯಾ ಅನ್ನೋ ಮಾತನ್ನ ಮತ್ತೆ ಸಾಬೀತು ಮಾಡಿತ್ತು. ಕಳೆದ ಬಾರಿಯಂತೆ ಈ ಬಾರಿಯೂ ಮಂಡ್ಯ ಎಲ್ಲರ ಕುತೂಹಲಕ್ಕೆ ಕಾರಣವಾಗಿರುವ ಕ್ಷೇತ್ರವಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧೆಯಿಂದ ಮಂಡ್ಯ ಅಕ್ಷರಶಃ ರಣರಂಗವಾಗಿದೆ. ಅದ್ರಲ್ಲೂ ಎಚ್ಡಿಕೆಗೆ ಟಕ್ಕರ್ ಕೊಡಲು ಕಾಂಗ್ರೆಸ್ ಈ ಬಾರಿ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಅವ್ರನ್ನು ಕಣಕ್ಕಿಳಿಸಿದೆ.

ಇದನ್ನೂ ವೀಕ್ಷಿಸಿ:  Loksabha Eection 2024: ಪ್ರಧಾನಿ ವಿತ್ ಮಾಜಿ ಪ್ರಧಾನಿ..ಗೌಡರ ಕೋಟೆಯಲ್ಲಿ ಮೋದಿ ಮೇನಿಯಾ..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more