Mandya: ರಣ ರಣ ಮಂಡ್ಯದಲ್ಲಿ ಕಾಂಗ್ರೆಸ್ v/s ಮೈತ್ರಿ ಫೈಟ್..! ಸ್ಟಾರ್ ಚಂದ್ರು ಸ್ಟಾರ್ ಬದಲಿಸ್ತಾರಾ ಮಂಡ್ಯ ಮತದಾರ..?

Mandya: ರಣ ರಣ ಮಂಡ್ಯದಲ್ಲಿ ಕಾಂಗ್ರೆಸ್ v/s ಮೈತ್ರಿ ಫೈಟ್..! ಸ್ಟಾರ್ ಚಂದ್ರು ಸ್ಟಾರ್ ಬದಲಿಸ್ತಾರಾ ಮಂಡ್ಯ ಮತದಾರ..?

Published : Apr 15, 2024, 05:22 PM ISTUpdated : Apr 17, 2024, 10:42 AM IST

ಮಂಡ್ಯ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಬ್ಬರದ ಪ್ರಚಾರ..!
ಜಿಲ್ಲೆಯಾದ್ಯಂತ ಸ್ಟಾರ್ ಚಂದ್ರುಗೆ ಅಭೂತಪೂರ್ವ ಸ್ವಾಗತ..!
ಸ್ಟಾರ್ ಚಂದ್ರುಗೆ ಪೂರ್ಣಕುಂಭ ಸ್ವಾಗತ ಕೋರಿದ ಮಹಿಳೆಯರು!

ಮಂಡ್ಯ ರಣಕಣ ರಂಗೇರ್ತಿದೆ. ಮಂಡ್ಯ(Mandya) ಮಹಾಯುದ್ಧದಲ್ಲಿ ಜೆಡಿಎಸ್‌(JDS) ಬಿಜೆಪಿ(BJP) ಮೈತ್ರಿ ಎದುರಿಸಲು ಕಾಂಗ್ರೆಸ್(Congress) ಸಜ್ಜಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿಗೆ(HD Kumaraswamy) ಪ್ರತಿಸ್ಪರ್ಧಿಯಾಗಿ ವೆಂಕರಮಣೇಗೌಡ ಅಲಿಯಾಸ್ ಸ್ಟಾರ್ ಚಂದ್ರು(Star Chandru) ಕಣದಲ್ಲಿದ್ದಾರೆ. ಬಿರು ಬಿಸಿಲನ್ನೂ ಲೆಕ್ಕಿಸದೆ ಹಳ್ಳಿ ಹಳ್ಳಿಗಳಿಗೆ ತೆರಳಿ ಅಬ್ಬರದ ಪ್ರಚಾರ ಮಾಡ್ತಿದ್ದಾರೆ. ಮಹಿಳೆಯರು ಆರತಿ ಮಾಡಿ ಕಳಶ ಹೊತ್ತು ಸ್ಟಾರ್ ಚಂದ್ರುರನ್ನ ಸ್ವಾಗತಿಸ್ತಿದ್ದಾರೆ. ಪ್ರಚಾರದ ವೇಳೆ ಸಿಗುತ್ತಿರುವ ಜನ ಬೆಂಬಲ ಸ್ಟಾರ್ ಚಂದ್ರು ಅವ್ರಿಗೆ ಮತ್ತಷ್ಟು ಹುಮ್ಮಸ್ಸು ತಂದು ಕೊಡ್ತಿದೆ.

ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಅದ್ರಲ್ಲೂ ರಾಜಕೀಯಕ್ಕೆ ಹೆಸರಾದ ಹಾಗೂ ಹೈಹೋಲ್ಟೇಜ್ ರಣಕಣ ಅಂದ್ರೆ ಅದು ಮಂಡ್ಯ. ಸದಾ ಅಚ್ಚರಿ ಫಲಿತಾಂಶದ ಮೂಲಕ ದೇಶ ಹಾಗೂ ರಾಜ್ಯದ ಗಮನಸೆಳೆದಿದೆ. ಕಳೆದ ಬಾರಿ ನಡೆದ ಲೋಕಸಭಾ ಚುನಾವಣೆಯಂತು ಇಡೀ ದೇಶವೆ ತಿರುಗಿ ನೋಡುವಂತೆ ಮಾಡಿತ್ತು. ಇಂಡಿಯಾ ಅಂದರೆ ಮಂಡ್ಯಾ ಅನ್ನೋ ಮಾತನ್ನ ಮತ್ತೆ ಸಾಬೀತು ಮಾಡಿತ್ತು. ಕಳೆದ ಬಾರಿಯಂತೆ ಈ ಬಾರಿಯೂ ಮಂಡ್ಯ ಎಲ್ಲರ ಕುತೂಹಲಕ್ಕೆ ಕಾರಣವಾಗಿರುವ ಕ್ಷೇತ್ರವಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧೆಯಿಂದ ಮಂಡ್ಯ ಅಕ್ಷರಶಃ ರಣರಂಗವಾಗಿದೆ. ಅದ್ರಲ್ಲೂ ಎಚ್ಡಿಕೆಗೆ ಟಕ್ಕರ್ ಕೊಡಲು ಕಾಂಗ್ರೆಸ್ ಈ ಬಾರಿ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಅವ್ರನ್ನು ಕಣಕ್ಕಿಳಿಸಿದೆ.

ಇದನ್ನೂ ವೀಕ್ಷಿಸಿ:  Loksabha Eection 2024: ಪ್ರಧಾನಿ ವಿತ್ ಮಾಜಿ ಪ್ರಧಾನಿ..ಗೌಡರ ಕೋಟೆಯಲ್ಲಿ ಮೋದಿ ಮೇನಿಯಾ..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more