Mandya: ರಣ ರಣ ಮಂಡ್ಯದಲ್ಲಿ ಕಾಂಗ್ರೆಸ್ v/s ಮೈತ್ರಿ ಫೈಟ್..! ಸ್ಟಾರ್ ಚಂದ್ರು ಸ್ಟಾರ್ ಬದಲಿಸ್ತಾರಾ ಮಂಡ್ಯ ಮತದಾರ..?

Mandya: ರಣ ರಣ ಮಂಡ್ಯದಲ್ಲಿ ಕಾಂಗ್ರೆಸ್ v/s ಮೈತ್ರಿ ಫೈಟ್..! ಸ್ಟಾರ್ ಚಂದ್ರು ಸ್ಟಾರ್ ಬದಲಿಸ್ತಾರಾ ಮಂಡ್ಯ ಮತದಾರ..?

Published : Apr 15, 2024, 05:22 PM ISTUpdated : Apr 17, 2024, 10:42 AM IST

ಮಂಡ್ಯ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಬ್ಬರದ ಪ್ರಚಾರ..!
ಜಿಲ್ಲೆಯಾದ್ಯಂತ ಸ್ಟಾರ್ ಚಂದ್ರುಗೆ ಅಭೂತಪೂರ್ವ ಸ್ವಾಗತ..!
ಸ್ಟಾರ್ ಚಂದ್ರುಗೆ ಪೂರ್ಣಕುಂಭ ಸ್ವಾಗತ ಕೋರಿದ ಮಹಿಳೆಯರು!

ಮಂಡ್ಯ ರಣಕಣ ರಂಗೇರ್ತಿದೆ. ಮಂಡ್ಯ(Mandya) ಮಹಾಯುದ್ಧದಲ್ಲಿ ಜೆಡಿಎಸ್‌(JDS) ಬಿಜೆಪಿ(BJP) ಮೈತ್ರಿ ಎದುರಿಸಲು ಕಾಂಗ್ರೆಸ್(Congress) ಸಜ್ಜಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿಗೆ(HD Kumaraswamy) ಪ್ರತಿಸ್ಪರ್ಧಿಯಾಗಿ ವೆಂಕರಮಣೇಗೌಡ ಅಲಿಯಾಸ್ ಸ್ಟಾರ್ ಚಂದ್ರು(Star Chandru) ಕಣದಲ್ಲಿದ್ದಾರೆ. ಬಿರು ಬಿಸಿಲನ್ನೂ ಲೆಕ್ಕಿಸದೆ ಹಳ್ಳಿ ಹಳ್ಳಿಗಳಿಗೆ ತೆರಳಿ ಅಬ್ಬರದ ಪ್ರಚಾರ ಮಾಡ್ತಿದ್ದಾರೆ. ಮಹಿಳೆಯರು ಆರತಿ ಮಾಡಿ ಕಳಶ ಹೊತ್ತು ಸ್ಟಾರ್ ಚಂದ್ರುರನ್ನ ಸ್ವಾಗತಿಸ್ತಿದ್ದಾರೆ. ಪ್ರಚಾರದ ವೇಳೆ ಸಿಗುತ್ತಿರುವ ಜನ ಬೆಂಬಲ ಸ್ಟಾರ್ ಚಂದ್ರು ಅವ್ರಿಗೆ ಮತ್ತಷ್ಟು ಹುಮ್ಮಸ್ಸು ತಂದು ಕೊಡ್ತಿದೆ.

ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಅದ್ರಲ್ಲೂ ರಾಜಕೀಯಕ್ಕೆ ಹೆಸರಾದ ಹಾಗೂ ಹೈಹೋಲ್ಟೇಜ್ ರಣಕಣ ಅಂದ್ರೆ ಅದು ಮಂಡ್ಯ. ಸದಾ ಅಚ್ಚರಿ ಫಲಿತಾಂಶದ ಮೂಲಕ ದೇಶ ಹಾಗೂ ರಾಜ್ಯದ ಗಮನಸೆಳೆದಿದೆ. ಕಳೆದ ಬಾರಿ ನಡೆದ ಲೋಕಸಭಾ ಚುನಾವಣೆಯಂತು ಇಡೀ ದೇಶವೆ ತಿರುಗಿ ನೋಡುವಂತೆ ಮಾಡಿತ್ತು. ಇಂಡಿಯಾ ಅಂದರೆ ಮಂಡ್ಯಾ ಅನ್ನೋ ಮಾತನ್ನ ಮತ್ತೆ ಸಾಬೀತು ಮಾಡಿತ್ತು. ಕಳೆದ ಬಾರಿಯಂತೆ ಈ ಬಾರಿಯೂ ಮಂಡ್ಯ ಎಲ್ಲರ ಕುತೂಹಲಕ್ಕೆ ಕಾರಣವಾಗಿರುವ ಕ್ಷೇತ್ರವಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧೆಯಿಂದ ಮಂಡ್ಯ ಅಕ್ಷರಶಃ ರಣರಂಗವಾಗಿದೆ. ಅದ್ರಲ್ಲೂ ಎಚ್ಡಿಕೆಗೆ ಟಕ್ಕರ್ ಕೊಡಲು ಕಾಂಗ್ರೆಸ್ ಈ ಬಾರಿ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಅವ್ರನ್ನು ಕಣಕ್ಕಿಳಿಸಿದೆ.

ಇದನ್ನೂ ವೀಕ್ಷಿಸಿ:  Loksabha Eection 2024: ಪ್ರಧಾನಿ ವಿತ್ ಮಾಜಿ ಪ್ರಧಾನಿ..ಗೌಡರ ಕೋಟೆಯಲ್ಲಿ ಮೋದಿ ಮೇನಿಯಾ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more