BBMP Elections: ಬಿಜೆಪಿ ಗೆಲುವಿನ ತಂತ್ರಕ್ಕೆ ತಿರುಮಂತ್ರ ಹಾಕಿದ ಕಾಂಗ್ರೆಸ್‌!

BBMP Elections: ಬಿಜೆಪಿ ಗೆಲುವಿನ ತಂತ್ರಕ್ಕೆ ತಿರುಮಂತ್ರ ಹಾಕಿದ ಕಾಂಗ್ರೆಸ್‌!

Published : Aug 05, 2023, 10:42 AM ISTUpdated : Aug 05, 2023, 10:43 AM IST

ಕಾಂಗ್ರೆಸ್‌ ಸರ್ಕಾರ ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿದೆ. ಇದು ಬಿಜೆಪಿ ಅವಧಿಯಲ್ಲಿ 243ಕ್ಕೆ ಏರಿಕೆಯಾಗಿತ್ತು.
 

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ರಾಜ್ಯ ಸರ್ಕಾರ ಸಜ್ಜಾಗಿದ್ದು, ವಾರ್ಡ್‌ಗಳ ಸಂಖ್ಯೆಯನ್ನು 225ಕ್ಕೆ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಹೈಕೋರ್ಟ್(Highcourt) ನಿರ್ದೇಶನದ ಮೇರೆಗೆ ಬಿಬಿಎಂಪಿ ಆಯುಕ್ತರ ನೇತೃತ್ವದಲ್ಲಿ ಡಿಲಿಮಿಟೇಷನ್ ಸಮಿತಿ ರಚಿಸಿತ್ತು. ಜನಸಂಖ್ಯೆ ಆಧಾರದ ಮೇಲೆ 243 ವಾರ್ಡ್(Wards) ನಿಗಿಪಡಿಸುವುದು ಸೂಕ್ತ ಎಂದು ಸಮಿತಿ ವರದಿ ನೀಡಿತ್ತು. ಸಮಿತಿ ವರದಿ ಬಳಿಕ ಸರ್ಕಾರ 243 ವಾರ್ಡ್‌ಗಳನ್ನು 225ಕ್ಕೆ ಇಳಿಸಿ ಆದೇಶ ಹೊರಡಿಸಿದೆ. 2020ರಲ್ಲಿ ಬಿಬಿಎಂಪಿ(BBMP) ಸದಸ್ಯರ ಅಧಿಕಾರಾವಧಿ ಮುಗಿದಿದ್ದು, ಚುನಾವಣೆ ನಡೆಸುವ ದೃಷ್ಟಿಯಿಂದ 198 ವಾರ್ಡ್‌ಗಳಾಗಿ ಪುನರ್ ವಿಂಗಡಣೆ ಮಾಡಲಾಗಿತ್ತು. ಹಿಂದೆ ಬಿಜೆಪಿ(BJP) ಸರ್ಕಾರ 243 ವಾರ್ಡ್‌ಗಳಿಗೆ ಏರಿಕೆ ಮಾಡಿತ್ತು. ಬಿಜೆಪಿ ಮಾಡಿರೋ ವಾರ್ಡ್ ವಿಂಗಡಣೆ ಸೂಕ್ತವಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕೋರ್ಟ್‌ ಮೊರೆ ಹೋಗಿತ್ತು. ಇದೀಗ ಕಾಂಗ್ರೆಸ್‌(Congress) ವಾರ್ಡ್‌ಗಳನ್ನು ಮರುವಿಂಗಡಣೆ ಮಾಡಿದೆ. 15 ವಾರ್ಡ್‌ಗಳನ್ನು ಕಡಿಮೆ ಮಾಡಲು ಕಾಂಗ್ರೆಸ್‌ ತೀರ್ಮಾನಿಸಿದೆ.

ಇದನ್ನೂ ವೀಕ್ಷಿಸಿ:  ಅಯೋಗ್ಯ ಸಕ್ಸಸ್ ಜೋಡಿಯ ಮ್ಯಾಟ್ನಿ: ಸಂಜೆ ಮೇಲೆ ಸುಮ್ನೇ ಹಂಗೆ ಫೋನ್‌ ಮಾಡ್ಲಾ ಅಂತಿದ್ದಾರೆ ಸತೀಶ್‌

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ