BBMP Elections: ಬಿಜೆಪಿ ಗೆಲುವಿನ ತಂತ್ರಕ್ಕೆ ತಿರುಮಂತ್ರ ಹಾಕಿದ ಕಾಂಗ್ರೆಸ್‌!

BBMP Elections: ಬಿಜೆಪಿ ಗೆಲುವಿನ ತಂತ್ರಕ್ಕೆ ತಿರುಮಂತ್ರ ಹಾಕಿದ ಕಾಂಗ್ರೆಸ್‌!

Published : Aug 05, 2023, 10:42 AM ISTUpdated : Aug 05, 2023, 10:43 AM IST

ಕಾಂಗ್ರೆಸ್‌ ಸರ್ಕಾರ ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿದೆ. ಇದು ಬಿಜೆಪಿ ಅವಧಿಯಲ್ಲಿ 243ಕ್ಕೆ ಏರಿಕೆಯಾಗಿತ್ತು.
 

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ರಾಜ್ಯ ಸರ್ಕಾರ ಸಜ್ಜಾಗಿದ್ದು, ವಾರ್ಡ್‌ಗಳ ಸಂಖ್ಯೆಯನ್ನು 225ಕ್ಕೆ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಹೈಕೋರ್ಟ್(Highcourt) ನಿರ್ದೇಶನದ ಮೇರೆಗೆ ಬಿಬಿಎಂಪಿ ಆಯುಕ್ತರ ನೇತೃತ್ವದಲ್ಲಿ ಡಿಲಿಮಿಟೇಷನ್ ಸಮಿತಿ ರಚಿಸಿತ್ತು. ಜನಸಂಖ್ಯೆ ಆಧಾರದ ಮೇಲೆ 243 ವಾರ್ಡ್(Wards) ನಿಗಿಪಡಿಸುವುದು ಸೂಕ್ತ ಎಂದು ಸಮಿತಿ ವರದಿ ನೀಡಿತ್ತು. ಸಮಿತಿ ವರದಿ ಬಳಿಕ ಸರ್ಕಾರ 243 ವಾರ್ಡ್‌ಗಳನ್ನು 225ಕ್ಕೆ ಇಳಿಸಿ ಆದೇಶ ಹೊರಡಿಸಿದೆ. 2020ರಲ್ಲಿ ಬಿಬಿಎಂಪಿ(BBMP) ಸದಸ್ಯರ ಅಧಿಕಾರಾವಧಿ ಮುಗಿದಿದ್ದು, ಚುನಾವಣೆ ನಡೆಸುವ ದೃಷ್ಟಿಯಿಂದ 198 ವಾರ್ಡ್‌ಗಳಾಗಿ ಪುನರ್ ವಿಂಗಡಣೆ ಮಾಡಲಾಗಿತ್ತು. ಹಿಂದೆ ಬಿಜೆಪಿ(BJP) ಸರ್ಕಾರ 243 ವಾರ್ಡ್‌ಗಳಿಗೆ ಏರಿಕೆ ಮಾಡಿತ್ತು. ಬಿಜೆಪಿ ಮಾಡಿರೋ ವಾರ್ಡ್ ವಿಂಗಡಣೆ ಸೂಕ್ತವಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕೋರ್ಟ್‌ ಮೊರೆ ಹೋಗಿತ್ತು. ಇದೀಗ ಕಾಂಗ್ರೆಸ್‌(Congress) ವಾರ್ಡ್‌ಗಳನ್ನು ಮರುವಿಂಗಡಣೆ ಮಾಡಿದೆ. 15 ವಾರ್ಡ್‌ಗಳನ್ನು ಕಡಿಮೆ ಮಾಡಲು ಕಾಂಗ್ರೆಸ್‌ ತೀರ್ಮಾನಿಸಿದೆ.

ಇದನ್ನೂ ವೀಕ್ಷಿಸಿ:  ಅಯೋಗ್ಯ ಸಕ್ಸಸ್ ಜೋಡಿಯ ಮ್ಯಾಟ್ನಿ: ಸಂಜೆ ಮೇಲೆ ಸುಮ್ನೇ ಹಂಗೆ ಫೋನ್‌ ಮಾಡ್ಲಾ ಅಂತಿದ್ದಾರೆ ಸತೀಶ್‌

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!