ರಸ್ತೆ & ಚರಂಡಿ ವಿಚಾರ ಬಿಟ್ಹಾಕಿ, ಲವ್ ಜಿಹಾದ್ ಬಗ್ಗೆ ಯೋಚಿಸಿ: ನಳಿನ್ ಕುಮಾರ್ ಕಟೀಲ್

ರಸ್ತೆ & ಚರಂಡಿ ವಿಚಾರ ಬಿಟ್ಹಾಕಿ, ಲವ್ ಜಿಹಾದ್ ಬಗ್ಗೆ ಯೋಚಿಸಿ: ನಳಿನ್ ಕುಮಾರ್ ಕಟೀಲ್

Published : Jan 03, 2023, 05:37 PM ISTUpdated : Jan 03, 2023, 05:54 PM IST

ರಸ್ತೆ ಹಾಗೂ ಚರಂಡಿ ಅಂತ ಮಾತನಾಬೇಡಿ. ನಿಮ್ಮ ಮಕ್ಕಳ ಬದುಕಿನ ಪ್ರಶ್ನೆ ಲವ್ ಜಿಹಾದ್ ಬಗ್ಗೆ ಮಾತಾಡಿ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು. 

ಲವ್ ಜಿಹಾದ್ ನಿಲ್ಲಿಸಲು ಭಾರತೀಯ ಜನತಾ ಪಾರ್ಟಿ ಬೇಕು. 2014ರ ನಂತರ ಎಲ್ಲೂ ಈ ದೇಶದಲ್ಲಿ ಬಾಂಬ್‌ ಬ್ಲಾಸ್ಟ್‌ಗಳು ಆಗಿಲ್ಲ. ಅದು ನರೇಂದ್ರ ಮೋದಿ ತಾಕತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆ ಕರಾವಳಿ ಜಿಲ್ಲೆ ಆತಂಕದಲ್ಲಿ ಇದೆ. ಆ ಆತಂಕದ ನಿವರಣೆಗೆ ಒಂದೇ ಒಂದು ದಾರಿ ಅಮಿತ್‌ ಶಾ ಹಾಗೂ ನರೇಂದ್ರ ಮೋದಿ ಎಂದರು. ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಯನ್ನು ತಂದಿದ್ದೇವೆ. ಹಾಗೆ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನು ತರುತ್ತೇವೆ ಎಂದು ಹೇಳಿದರು‌.

ನೋಟು ಅಮಾನ್ಯಕ್ಕೆ ಜೈ ಎಂದ ಸುಪ್ರೀಂ, ಕಾಂಗ್ರೆಸ್‌ಗಿನ್ನು ಹೊಸ ಅಸ್ತ್ರ ಹುಡುಕೋದು ಅನಿವಾರ್ಯ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more