ರಸ್ತೆ & ಚರಂಡಿ ವಿಚಾರ ಬಿಟ್ಹಾಕಿ, ಲವ್ ಜಿಹಾದ್ ಬಗ್ಗೆ ಯೋಚಿಸಿ: ನಳಿನ್ ಕುಮಾರ್ ಕಟೀಲ್

ರಸ್ತೆ & ಚರಂಡಿ ವಿಚಾರ ಬಿಟ್ಹಾಕಿ, ಲವ್ ಜಿಹಾದ್ ಬಗ್ಗೆ ಯೋಚಿಸಿ: ನಳಿನ್ ಕುಮಾರ್ ಕಟೀಲ್

Published : Jan 03, 2023, 05:37 PM ISTUpdated : Jan 03, 2023, 05:54 PM IST

ರಸ್ತೆ ಹಾಗೂ ಚರಂಡಿ ಅಂತ ಮಾತನಾಬೇಡಿ. ನಿಮ್ಮ ಮಕ್ಕಳ ಬದುಕಿನ ಪ್ರಶ್ನೆ ಲವ್ ಜಿಹಾದ್ ಬಗ್ಗೆ ಮಾತಾಡಿ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು. 

ಲವ್ ಜಿಹಾದ್ ನಿಲ್ಲಿಸಲು ಭಾರತೀಯ ಜನತಾ ಪಾರ್ಟಿ ಬೇಕು. 2014ರ ನಂತರ ಎಲ್ಲೂ ಈ ದೇಶದಲ್ಲಿ ಬಾಂಬ್‌ ಬ್ಲಾಸ್ಟ್‌ಗಳು ಆಗಿಲ್ಲ. ಅದು ನರೇಂದ್ರ ಮೋದಿ ತಾಕತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆ ಕರಾವಳಿ ಜಿಲ್ಲೆ ಆತಂಕದಲ್ಲಿ ಇದೆ. ಆ ಆತಂಕದ ನಿವರಣೆಗೆ ಒಂದೇ ಒಂದು ದಾರಿ ಅಮಿತ್‌ ಶಾ ಹಾಗೂ ನರೇಂದ್ರ ಮೋದಿ ಎಂದರು. ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಯನ್ನು ತಂದಿದ್ದೇವೆ. ಹಾಗೆ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನು ತರುತ್ತೇವೆ ಎಂದು ಹೇಳಿದರು‌.

ನೋಟು ಅಮಾನ್ಯಕ್ಕೆ ಜೈ ಎಂದ ಸುಪ್ರೀಂ, ಕಾಂಗ್ರೆಸ್‌ಗಿನ್ನು ಹೊಸ ಅಸ್ತ್ರ ಹುಡುಕೋದು ಅನಿವಾರ್ಯ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more