ಬಗೆಹರಿಯದ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟು: ಬಿಜೆಪಿ ನಾಯಕರು ಗಪ್‌ಚುಪ್

ಬಗೆಹರಿಯದ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟು: ಬಿಜೆಪಿ ನಾಯಕರು ಗಪ್‌ಚುಪ್

Published : Jul 28, 2023, 12:32 PM IST

ಬಿಜೆಪಿಯಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಕಗ್ಗಂಟು ಇನ್ನೂ ಬಗೆಹರಿದಿಲ್ಲ. ಪ್ರತಿಪಕ್ಷ ನಾಯಕ ಆಯ್ಕೆ ಬಗ್ಗೆ ಕೇಂದ್ರದ ನಾಯಕರು ಯಾವುದೇ ಹೇಳಿಕೆನ್ನ ನೀಡುತ್ತಿಲ್ಲ. ಎರಡು ತಿಂಗಳಾದ್ರೂ ಬಿಜೆಪಿ ಹೈಕಮಾಂಡ್‌ ಮಾತ್ರ ತುಟಿ ಪಿಟಕ್‌ ಅಂತಿಲ್ಲ. 

ಬೆಂಗಳೂರು(ಜು.28): ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿ ಎರಡು ತಿಂಗಳು ಕಳೆದಿವೆ. ಆದರೆ, ಪ್ರತಿಪಕ್ಷ ನಾಯಕನ ಆಯ್ಕೆ ಇನ್ನೂ ಆಗಿಲ್ಲ. ಬಿಜೆಪಿ ಪಾಲಿಗೆ ಭಾರೀ ಮುಜುಗರದ ವಿಚಾರವಾಗಿದೆ. ಬಿಜೆಪಿಯಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಕಗ್ಗಂಟು ಇನ್ನೂ ಬಗೆಹರಿದಿಲ್ಲ. ಪ್ರತಿಪಕ್ಷ ನಾಯಕ ಆಯ್ಕೆ ಬಗ್ಗೆ ಕೇಂದ್ರದ ನಾಯಕರು ಯಾವುದೇ ಹೇಳಿಕೆನ್ನ ನೀಡುತ್ತಿಲ್ಲ. ಎರಡು ತಿಂಗಳಾದ್ರೂ ಬಿಜೆಪಿ ಹೈಕಮಾಂಡ್‌ ಮಾತ್ರ ತುಟಿ ಪಿಟಕ್‌ ಅಂತಿಲ್ಲ. ರಾಜ್ಯ ನಾಯಕರಿಗೆ ಈ ಬಗ್ಗೆ ಯಾವುದೇ ಸೂಚನೆ ಬಂದಿಲ್ಲ. ದೆಹಲಿ ಮಟ್ಟದ ನಾಯಕರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಚರ್ಚೆ ನಡೆಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ವಿವಿಧ ನಾಯಕರೊಂದಿಗೆ ಮಾತುಕತೆ ನಡೆದಿದೆ.

ಶಾಸಕರು Vs ಸಚಿವರ 'ಪತ್ರ ಸಮರ': ವಿಚಲಿತರಾದ್ರ ರಾಹುಲ್‌ ಗಾಂಧಿ? 

23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more