Mulayam Singh Yadav: ಉಸಿರು ಚೆಲ್ಲಿದ ಪೈಲ್ವಾನನ ಇಂಟ್ರೆಸ್ಟಿಂಗ್ ಕಥೆ!

Mulayam Singh Yadav: ಉಸಿರು ಚೆಲ್ಲಿದ ಪೈಲ್ವಾನನ ಇಂಟ್ರೆಸ್ಟಿಂಗ್ ಕಥೆ!

Published : Oct 11, 2022, 05:26 PM IST

ಉತ್ತರ ಪ್ರದೇಶ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಅದ ವಿಶಿಷ್ಟ ರಾಜಕಾರಣದ ಮೂಲಕ ಗಮನಸೆಳೆದಿದ್ದ ಮುಲಾಯಂ ಸಿಂಗ್‌ ಯಾದವ್‌ ನಿಧನರಾಗಿದ್ದಾರೆ. ಸಮಾಜವಾದಿ ಪಕ್ಷದ ಸಂಸ್ಥಾಪಕ, ನೇತಾಜಿ ಎಂದೇ ಕರೆಸಿಕೊಳ್ಳುತ್ತಿದ್ದ ಮುಲಾಯಂ ಸಿಂಗ್‌ ಯಾದವ್‌ 83 ವರ್ಷದಲ್ಲಿ ಅಸುನೀಗಿದರು.
 

ಬೆಂಗಳೂರು (ಅ.11): ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ 83ನೇ ವಯಸ್ಸಲ್ಲಿ ಉಸಿರು ಚೆಲ್ಲಿದ್ದಾರೆ. ಮುಲಾಯಂ ಉಸಿರು ಚೆಲ್ಲಿದ ಹೊತ್ತಲ್ಲೇ 28 ಕರಸೇವಕರ ನರಮೇಧದ ನೆನಪು ಮತ್ತೊಮ್ಮೆ ಎದ್ದು ಕೂತಿದೆ. ಘಟನೆಯನ್ನು ಸಮರ್ಥಿಸಿಕೊಂಡಿದ್ದ ಮುಲಾಯಂಗೆ ಯಾವತ್ತಾದ್ರೂ ಪಾಪಪ್ರಜ್ಞೆ ಕಾಡಿದ್ದಿದ್ಯಾ ಅನ್ನೋದು ಎಲ್ಲರ ಮುಂದಿರುವ ಪ್ರಶ್ನೆ.

ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶ ರಾಜಕೀಯ ಅಖಾಡದ ಹಳೇ ಪೈಲ್ವಾನ್. ಮೂರು ಬಾರಿ ಮುಖ್ಯಮಂತ್ರಿಯಾದವರು. ರಾಜಕೀಯ ಏರಿಳಿತಗಳ ಮಧ್ಯೆ 1990ರಲ್ಲಿ ನಡೆದ ಗೋಲಿಬಾರ್, ಕರಸೇವಕರ ಸಾವು ಮುಲಾಯಂ ರಾಜರಕೀಯ ಚರಿತ್ರೆಯ ಮರೆಯಲಾಗದ ಅಧ್ಯಾಯ ಎಂದರೆ ತಪ್ಪಾಗಲಾರದು.

Mulayam Singh Yadav; ಮುಲಾಯಂಸಿಂಗ್‌ ಯಾದವ್‌ಗೆ ಮೈಸೂರು ನಂಟು!

ಪಶ್ಚಾತ್ತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ್ತ ಮತ್ತೊಂದಿಲ್ಲ ಅಂತಾರೆ ತಾವು ನೀಡಿದ ಗೋಲಿಬಾರ್ ಆದೇಶಕ್ಕೆ 28 ಮಂದಿ ಕರಸೇವಕರು ಬಲಿಯಾಗಿದ್ದಕ್ಕೆ ಕೊನೆಗಾಲದಲ್ಲಿ ಮುಲಾಯಂ ಸಿಂಗ್ ಯಾದವ್ ವಿಷಾದ ವ್ಯಕ್ತಪಡಿಸಿದ್ದರು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more