Mulayam Singh Yadav: ಉಸಿರು ಚೆಲ್ಲಿದ ಪೈಲ್ವಾನನ ಇಂಟ್ರೆಸ್ಟಿಂಗ್ ಕಥೆ!

Mulayam Singh Yadav: ಉಸಿರು ಚೆಲ್ಲಿದ ಪೈಲ್ವಾನನ ಇಂಟ್ರೆಸ್ಟಿಂಗ್ ಕಥೆ!

Published : Oct 11, 2022, 05:26 PM IST

ಉತ್ತರ ಪ್ರದೇಶ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಅದ ವಿಶಿಷ್ಟ ರಾಜಕಾರಣದ ಮೂಲಕ ಗಮನಸೆಳೆದಿದ್ದ ಮುಲಾಯಂ ಸಿಂಗ್‌ ಯಾದವ್‌ ನಿಧನರಾಗಿದ್ದಾರೆ. ಸಮಾಜವಾದಿ ಪಕ್ಷದ ಸಂಸ್ಥಾಪಕ, ನೇತಾಜಿ ಎಂದೇ ಕರೆಸಿಕೊಳ್ಳುತ್ತಿದ್ದ ಮುಲಾಯಂ ಸಿಂಗ್‌ ಯಾದವ್‌ 83 ವರ್ಷದಲ್ಲಿ ಅಸುನೀಗಿದರು.
 

ಬೆಂಗಳೂರು (ಅ.11): ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ 83ನೇ ವಯಸ್ಸಲ್ಲಿ ಉಸಿರು ಚೆಲ್ಲಿದ್ದಾರೆ. ಮುಲಾಯಂ ಉಸಿರು ಚೆಲ್ಲಿದ ಹೊತ್ತಲ್ಲೇ 28 ಕರಸೇವಕರ ನರಮೇಧದ ನೆನಪು ಮತ್ತೊಮ್ಮೆ ಎದ್ದು ಕೂತಿದೆ. ಘಟನೆಯನ್ನು ಸಮರ್ಥಿಸಿಕೊಂಡಿದ್ದ ಮುಲಾಯಂಗೆ ಯಾವತ್ತಾದ್ರೂ ಪಾಪಪ್ರಜ್ಞೆ ಕಾಡಿದ್ದಿದ್ಯಾ ಅನ್ನೋದು ಎಲ್ಲರ ಮುಂದಿರುವ ಪ್ರಶ್ನೆ.

ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶ ರಾಜಕೀಯ ಅಖಾಡದ ಹಳೇ ಪೈಲ್ವಾನ್. ಮೂರು ಬಾರಿ ಮುಖ್ಯಮಂತ್ರಿಯಾದವರು. ರಾಜಕೀಯ ಏರಿಳಿತಗಳ ಮಧ್ಯೆ 1990ರಲ್ಲಿ ನಡೆದ ಗೋಲಿಬಾರ್, ಕರಸೇವಕರ ಸಾವು ಮುಲಾಯಂ ರಾಜರಕೀಯ ಚರಿತ್ರೆಯ ಮರೆಯಲಾಗದ ಅಧ್ಯಾಯ ಎಂದರೆ ತಪ್ಪಾಗಲಾರದು.

Mulayam Singh Yadav; ಮುಲಾಯಂಸಿಂಗ್‌ ಯಾದವ್‌ಗೆ ಮೈಸೂರು ನಂಟು!

ಪಶ್ಚಾತ್ತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ್ತ ಮತ್ತೊಂದಿಲ್ಲ ಅಂತಾರೆ ತಾವು ನೀಡಿದ ಗೋಲಿಬಾರ್ ಆದೇಶಕ್ಕೆ 28 ಮಂದಿ ಕರಸೇವಕರು ಬಲಿಯಾಗಿದ್ದಕ್ಕೆ ಕೊನೆಗಾಲದಲ್ಲಿ ಮುಲಾಯಂ ಸಿಂಗ್ ಯಾದವ್ ವಿಷಾದ ವ್ಯಕ್ತಪಡಿಸಿದ್ದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more