Mulayam Singh Yadav: ಉಸಿರು ಚೆಲ್ಲಿದ ಪೈಲ್ವಾನನ ಇಂಟ್ರೆಸ್ಟಿಂಗ್ ಕಥೆ!

Mulayam Singh Yadav: ಉಸಿರು ಚೆಲ್ಲಿದ ಪೈಲ್ವಾನನ ಇಂಟ್ರೆಸ್ಟಿಂಗ್ ಕಥೆ!

Published : Oct 11, 2022, 05:26 PM IST

ಉತ್ತರ ಪ್ರದೇಶ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಅದ ವಿಶಿಷ್ಟ ರಾಜಕಾರಣದ ಮೂಲಕ ಗಮನಸೆಳೆದಿದ್ದ ಮುಲಾಯಂ ಸಿಂಗ್‌ ಯಾದವ್‌ ನಿಧನರಾಗಿದ್ದಾರೆ. ಸಮಾಜವಾದಿ ಪಕ್ಷದ ಸಂಸ್ಥಾಪಕ, ನೇತಾಜಿ ಎಂದೇ ಕರೆಸಿಕೊಳ್ಳುತ್ತಿದ್ದ ಮುಲಾಯಂ ಸಿಂಗ್‌ ಯಾದವ್‌ 83 ವರ್ಷದಲ್ಲಿ ಅಸುನೀಗಿದರು.
 

ಬೆಂಗಳೂರು (ಅ.11): ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ 83ನೇ ವಯಸ್ಸಲ್ಲಿ ಉಸಿರು ಚೆಲ್ಲಿದ್ದಾರೆ. ಮುಲಾಯಂ ಉಸಿರು ಚೆಲ್ಲಿದ ಹೊತ್ತಲ್ಲೇ 28 ಕರಸೇವಕರ ನರಮೇಧದ ನೆನಪು ಮತ್ತೊಮ್ಮೆ ಎದ್ದು ಕೂತಿದೆ. ಘಟನೆಯನ್ನು ಸಮರ್ಥಿಸಿಕೊಂಡಿದ್ದ ಮುಲಾಯಂಗೆ ಯಾವತ್ತಾದ್ರೂ ಪಾಪಪ್ರಜ್ಞೆ ಕಾಡಿದ್ದಿದ್ಯಾ ಅನ್ನೋದು ಎಲ್ಲರ ಮುಂದಿರುವ ಪ್ರಶ್ನೆ.

ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶ ರಾಜಕೀಯ ಅಖಾಡದ ಹಳೇ ಪೈಲ್ವಾನ್. ಮೂರು ಬಾರಿ ಮುಖ್ಯಮಂತ್ರಿಯಾದವರು. ರಾಜಕೀಯ ಏರಿಳಿತಗಳ ಮಧ್ಯೆ 1990ರಲ್ಲಿ ನಡೆದ ಗೋಲಿಬಾರ್, ಕರಸೇವಕರ ಸಾವು ಮುಲಾಯಂ ರಾಜರಕೀಯ ಚರಿತ್ರೆಯ ಮರೆಯಲಾಗದ ಅಧ್ಯಾಯ ಎಂದರೆ ತಪ್ಪಾಗಲಾರದು.

Mulayam Singh Yadav; ಮುಲಾಯಂಸಿಂಗ್‌ ಯಾದವ್‌ಗೆ ಮೈಸೂರು ನಂಟು!

ಪಶ್ಚಾತ್ತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ್ತ ಮತ್ತೊಂದಿಲ್ಲ ಅಂತಾರೆ ತಾವು ನೀಡಿದ ಗೋಲಿಬಾರ್ ಆದೇಶಕ್ಕೆ 28 ಮಂದಿ ಕರಸೇವಕರು ಬಲಿಯಾಗಿದ್ದಕ್ಕೆ ಕೊನೆಗಾಲದಲ್ಲಿ ಮುಲಾಯಂ ಸಿಂಗ್ ಯಾದವ್ ವಿಷಾದ ವ್ಯಕ್ತಪಡಿಸಿದ್ದರು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more