Mulayam Singh Yadav: ಉಸಿರು ಚೆಲ್ಲಿದ ಪೈಲ್ವಾನನ ಇಂಟ್ರೆಸ್ಟಿಂಗ್ ಕಥೆ!

Mulayam Singh Yadav: ಉಸಿರು ಚೆಲ್ಲಿದ ಪೈಲ್ವಾನನ ಇಂಟ್ರೆಸ್ಟಿಂಗ್ ಕಥೆ!

Published : Oct 11, 2022, 05:26 PM IST

ಉತ್ತರ ಪ್ರದೇಶ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಅದ ವಿಶಿಷ್ಟ ರಾಜಕಾರಣದ ಮೂಲಕ ಗಮನಸೆಳೆದಿದ್ದ ಮುಲಾಯಂ ಸಿಂಗ್‌ ಯಾದವ್‌ ನಿಧನರಾಗಿದ್ದಾರೆ. ಸಮಾಜವಾದಿ ಪಕ್ಷದ ಸಂಸ್ಥಾಪಕ, ನೇತಾಜಿ ಎಂದೇ ಕರೆಸಿಕೊಳ್ಳುತ್ತಿದ್ದ ಮುಲಾಯಂ ಸಿಂಗ್‌ ಯಾದವ್‌ 83 ವರ್ಷದಲ್ಲಿ ಅಸುನೀಗಿದರು.
 

ಬೆಂಗಳೂರು (ಅ.11): ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ 83ನೇ ವಯಸ್ಸಲ್ಲಿ ಉಸಿರು ಚೆಲ್ಲಿದ್ದಾರೆ. ಮುಲಾಯಂ ಉಸಿರು ಚೆಲ್ಲಿದ ಹೊತ್ತಲ್ಲೇ 28 ಕರಸೇವಕರ ನರಮೇಧದ ನೆನಪು ಮತ್ತೊಮ್ಮೆ ಎದ್ದು ಕೂತಿದೆ. ಘಟನೆಯನ್ನು ಸಮರ್ಥಿಸಿಕೊಂಡಿದ್ದ ಮುಲಾಯಂಗೆ ಯಾವತ್ತಾದ್ರೂ ಪಾಪಪ್ರಜ್ಞೆ ಕಾಡಿದ್ದಿದ್ಯಾ ಅನ್ನೋದು ಎಲ್ಲರ ಮುಂದಿರುವ ಪ್ರಶ್ನೆ.

ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶ ರಾಜಕೀಯ ಅಖಾಡದ ಹಳೇ ಪೈಲ್ವಾನ್. ಮೂರು ಬಾರಿ ಮುಖ್ಯಮಂತ್ರಿಯಾದವರು. ರಾಜಕೀಯ ಏರಿಳಿತಗಳ ಮಧ್ಯೆ 1990ರಲ್ಲಿ ನಡೆದ ಗೋಲಿಬಾರ್, ಕರಸೇವಕರ ಸಾವು ಮುಲಾಯಂ ರಾಜರಕೀಯ ಚರಿತ್ರೆಯ ಮರೆಯಲಾಗದ ಅಧ್ಯಾಯ ಎಂದರೆ ತಪ್ಪಾಗಲಾರದು.

Mulayam Singh Yadav; ಮುಲಾಯಂಸಿಂಗ್‌ ಯಾದವ್‌ಗೆ ಮೈಸೂರು ನಂಟು!

ಪಶ್ಚಾತ್ತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ್ತ ಮತ್ತೊಂದಿಲ್ಲ ಅಂತಾರೆ ತಾವು ನೀಡಿದ ಗೋಲಿಬಾರ್ ಆದೇಶಕ್ಕೆ 28 ಮಂದಿ ಕರಸೇವಕರು ಬಲಿಯಾಗಿದ್ದಕ್ಕೆ ಕೊನೆಗಾಲದಲ್ಲಿ ಮುಲಾಯಂ ಸಿಂಗ್ ಯಾದವ್ ವಿಷಾದ ವ್ಯಕ್ತಪಡಿಸಿದ್ದರು.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more