Mulayam Singh Yadav: ಉಸಿರು ಚೆಲ್ಲಿದ ಪೈಲ್ವಾನನ ಇಂಟ್ರೆಸ್ಟಿಂಗ್ ಕಥೆ!

Mulayam Singh Yadav: ಉಸಿರು ಚೆಲ್ಲಿದ ಪೈಲ್ವಾನನ ಇಂಟ್ರೆಸ್ಟಿಂಗ್ ಕಥೆ!

Published : Oct 11, 2022, 05:26 PM IST

ಉತ್ತರ ಪ್ರದೇಶ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಅದ ವಿಶಿಷ್ಟ ರಾಜಕಾರಣದ ಮೂಲಕ ಗಮನಸೆಳೆದಿದ್ದ ಮುಲಾಯಂ ಸಿಂಗ್‌ ಯಾದವ್‌ ನಿಧನರಾಗಿದ್ದಾರೆ. ಸಮಾಜವಾದಿ ಪಕ್ಷದ ಸಂಸ್ಥಾಪಕ, ನೇತಾಜಿ ಎಂದೇ ಕರೆಸಿಕೊಳ್ಳುತ್ತಿದ್ದ ಮುಲಾಯಂ ಸಿಂಗ್‌ ಯಾದವ್‌ 83 ವರ್ಷದಲ್ಲಿ ಅಸುನೀಗಿದರು.
 

ಬೆಂಗಳೂರು (ಅ.11): ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ 83ನೇ ವಯಸ್ಸಲ್ಲಿ ಉಸಿರು ಚೆಲ್ಲಿದ್ದಾರೆ. ಮುಲಾಯಂ ಉಸಿರು ಚೆಲ್ಲಿದ ಹೊತ್ತಲ್ಲೇ 28 ಕರಸೇವಕರ ನರಮೇಧದ ನೆನಪು ಮತ್ತೊಮ್ಮೆ ಎದ್ದು ಕೂತಿದೆ. ಘಟನೆಯನ್ನು ಸಮರ್ಥಿಸಿಕೊಂಡಿದ್ದ ಮುಲಾಯಂಗೆ ಯಾವತ್ತಾದ್ರೂ ಪಾಪಪ್ರಜ್ಞೆ ಕಾಡಿದ್ದಿದ್ಯಾ ಅನ್ನೋದು ಎಲ್ಲರ ಮುಂದಿರುವ ಪ್ರಶ್ನೆ.

ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶ ರಾಜಕೀಯ ಅಖಾಡದ ಹಳೇ ಪೈಲ್ವಾನ್. ಮೂರು ಬಾರಿ ಮುಖ್ಯಮಂತ್ರಿಯಾದವರು. ರಾಜಕೀಯ ಏರಿಳಿತಗಳ ಮಧ್ಯೆ 1990ರಲ್ಲಿ ನಡೆದ ಗೋಲಿಬಾರ್, ಕರಸೇವಕರ ಸಾವು ಮುಲಾಯಂ ರಾಜರಕೀಯ ಚರಿತ್ರೆಯ ಮರೆಯಲಾಗದ ಅಧ್ಯಾಯ ಎಂದರೆ ತಪ್ಪಾಗಲಾರದು.

Mulayam Singh Yadav; ಮುಲಾಯಂಸಿಂಗ್‌ ಯಾದವ್‌ಗೆ ಮೈಸೂರು ನಂಟು!

ಪಶ್ಚಾತ್ತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ್ತ ಮತ್ತೊಂದಿಲ್ಲ ಅಂತಾರೆ ತಾವು ನೀಡಿದ ಗೋಲಿಬಾರ್ ಆದೇಶಕ್ಕೆ 28 ಮಂದಿ ಕರಸೇವಕರು ಬಲಿಯಾಗಿದ್ದಕ್ಕೆ ಕೊನೆಗಾಲದಲ್ಲಿ ಮುಲಾಯಂ ಸಿಂಗ್ ಯಾದವ್ ವಿಷಾದ ವ್ಯಕ್ತಪಡಿಸಿದ್ದರು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more