Mulayam Singh Yadav: ಉಸಿರು ಚೆಲ್ಲಿದ ಪೈಲ್ವಾನನ ಇಂಟ್ರೆಸ್ಟಿಂಗ್ ಕಥೆ!

Mulayam Singh Yadav: ಉಸಿರು ಚೆಲ್ಲಿದ ಪೈಲ್ವಾನನ ಇಂಟ್ರೆಸ್ಟಿಂಗ್ ಕಥೆ!

Published : Oct 11, 2022, 05:26 PM IST

ಉತ್ತರ ಪ್ರದೇಶ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಅದ ವಿಶಿಷ್ಟ ರಾಜಕಾರಣದ ಮೂಲಕ ಗಮನಸೆಳೆದಿದ್ದ ಮುಲಾಯಂ ಸಿಂಗ್‌ ಯಾದವ್‌ ನಿಧನರಾಗಿದ್ದಾರೆ. ಸಮಾಜವಾದಿ ಪಕ್ಷದ ಸಂಸ್ಥಾಪಕ, ನೇತಾಜಿ ಎಂದೇ ಕರೆಸಿಕೊಳ್ಳುತ್ತಿದ್ದ ಮುಲಾಯಂ ಸಿಂಗ್‌ ಯಾದವ್‌ 83 ವರ್ಷದಲ್ಲಿ ಅಸುನೀಗಿದರು.
 

ಬೆಂಗಳೂರು (ಅ.11): ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ 83ನೇ ವಯಸ್ಸಲ್ಲಿ ಉಸಿರು ಚೆಲ್ಲಿದ್ದಾರೆ. ಮುಲಾಯಂ ಉಸಿರು ಚೆಲ್ಲಿದ ಹೊತ್ತಲ್ಲೇ 28 ಕರಸೇವಕರ ನರಮೇಧದ ನೆನಪು ಮತ್ತೊಮ್ಮೆ ಎದ್ದು ಕೂತಿದೆ. ಘಟನೆಯನ್ನು ಸಮರ್ಥಿಸಿಕೊಂಡಿದ್ದ ಮುಲಾಯಂಗೆ ಯಾವತ್ತಾದ್ರೂ ಪಾಪಪ್ರಜ್ಞೆ ಕಾಡಿದ್ದಿದ್ಯಾ ಅನ್ನೋದು ಎಲ್ಲರ ಮುಂದಿರುವ ಪ್ರಶ್ನೆ.

ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶ ರಾಜಕೀಯ ಅಖಾಡದ ಹಳೇ ಪೈಲ್ವಾನ್. ಮೂರು ಬಾರಿ ಮುಖ್ಯಮಂತ್ರಿಯಾದವರು. ರಾಜಕೀಯ ಏರಿಳಿತಗಳ ಮಧ್ಯೆ 1990ರಲ್ಲಿ ನಡೆದ ಗೋಲಿಬಾರ್, ಕರಸೇವಕರ ಸಾವು ಮುಲಾಯಂ ರಾಜರಕೀಯ ಚರಿತ್ರೆಯ ಮರೆಯಲಾಗದ ಅಧ್ಯಾಯ ಎಂದರೆ ತಪ್ಪಾಗಲಾರದು.

Mulayam Singh Yadav; ಮುಲಾಯಂಸಿಂಗ್‌ ಯಾದವ್‌ಗೆ ಮೈಸೂರು ನಂಟು!

ಪಶ್ಚಾತ್ತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ್ತ ಮತ್ತೊಂದಿಲ್ಲ ಅಂತಾರೆ ತಾವು ನೀಡಿದ ಗೋಲಿಬಾರ್ ಆದೇಶಕ್ಕೆ 28 ಮಂದಿ ಕರಸೇವಕರು ಬಲಿಯಾಗಿದ್ದಕ್ಕೆ ಕೊನೆಗಾಲದಲ್ಲಿ ಮುಲಾಯಂ ಸಿಂಗ್ ಯಾದವ್ ವಿಷಾದ ವ್ಯಕ್ತಪಡಿಸಿದ್ದರು.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more