ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಸಲು ರಣತಂತ್ರ: ದಲಿತ ಮತದಾರರ ಕರಪತ್ರ ಅಭಿಯಾನ

ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಸಲು ರಣತಂತ್ರ: ದಲಿತ ಮತದಾರರ ಕರಪತ್ರ ಅಭಿಯಾನ

Published : Jan 21, 2023, 07:08 PM ISTUpdated : Jan 21, 2023, 07:09 PM IST

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಿರುವ ಹಿನ್ನಲೆಯಲ್ಲಿ ದಲಿತ ಮತದಾರರ ವಿಭಿನ್ನ ಕರಪತ್ರ ಜಾಗೃತಿ ಅಭಿಯಾನ ಶುರುವಾಗಿದೆ. ಈ ಕರಪತ್ರದಲ್ಲಿ ದಲಿತ ನಾಯಕರನ್ನ ಸೋಲಿಸಿದ ಸಿದ್ದರಾಮಯ್ಯ ಅವರನ್ನ ಸೋಲಿಸಿ ಎಂಬ ಕರಪತ್ರಗಳ ಹಂಚಿಕೆ ಮಾಡಲಾಗುತ್ತಿದೆ.

ಕೋಲಾರ (ಜ.21): ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಿರುವ ಹಿನ್ನಲೆಯಲ್ಲಿ ದಲಿತ ಮತದಾರರ ವಿಭಿನ್ನ ಕರಪತ್ರ ಜಾಗೃತಿ ಅಭಿಯಾನವೊಂದು ಶುರುವಾಗಿದೆ. ಈ ಕರಪತ್ರದಲ್ಲಿ ದಲಿತ ನಾಯಕರನ್ನ ಸೋಲಿಸಿದ ಸಿದ್ದರಾಮಯ್ಯ ಅವರನ್ನ ಸೋಲಿಸಿ ಎಂಬ ಕರಪತ್ರಗಳ ಹಂಚಿಕೆ ಮಾಡಲಾಗುತ್ತಿದೆ. 

ಹೌದು, ವಿಪಕ್ಷ ನಾಯ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡುವ ಬಗ್ಗೆ ಖಚಿತ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಮೋದಿ, ಅಮಿತ್ ಶಾ ಯಾರೇ ಬಂದರೂ ಕೋಲಾದಲ್ಲಿ ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಸಿದ್ಧರಾಮಯ್ಯ ಹೇಳಿಕೊಂಡಿದ್ದಾರೆ. ಆದರೆ, ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಅಭಿಯಾನ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನ ಸೋಲಿಸಿ ದಲಿತ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ‌ ಆಗುವ ಹಾದಿಯನ್ನು ಸುಗಮಗೊಳಿಸಿ ಎಂದು ಕರಪತ್ರದಲ್ಲಿದೆ. 

ಮೋದಿ, ಶಾ ಯಾರೇ ಬರಲಿ, ಕೋಲಾರದಲ್ಲಿ ಗೆಲವು ನನ್ನದೇ: ಸಿದ್ದರಾಮಯ್ಯ ಗುಟುರು

ಸಿದ್ದರಾಮಯ್ಯ ಅವರನ್ನ ಸೋಲಿಸುವ ಮೂಲಕ ಕೋಲಾರ ದಲಿತರಿ ಸ್ವಾಭಿಮಾನ ಮೆರೆಯೋಣ ಎಂಬ ಸ್ಲೋಗನ್ಸ್ ಇದೆ. ಸಿದ್ದರಾಮಯ್ಯ ವಿರುದ್ಧ ಕೋಲಾರದಲ್ಲಿ ಹಂಚಿಕೆಯಾಗುತ್ತಿರುವ ಕರಪತ್ರಗಳು. ಪರಮೇಶ್ವರ್, ಮಲ್ಲಿಕಾರ್ಜುನ್‌ ಖರ್ಗೆ, ಶ್ರೀನಿವಾಸ ಪ್ರಸಾದ್, ಕೆ.ಎಚ್ ಮುನಿಯಪ್ಪರಂತ ದಲಿತ ನಾಯಕರನ್ನು ಸಿದ್ದರಾಮಯ್ಯ ಸೋಲಿಸಿದ್ದಾರೆ. ನಾವು ಈ ಬಾರಿ ಜಾಗೃತರರಾಗಬೇಕು ಎಂದು ಕರಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more