ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಸಲು ರಣತಂತ್ರ: ದಲಿತ ಮತದಾರರ ಕರಪತ್ರ ಅಭಿಯಾನ

ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಸಲು ರಣತಂತ್ರ: ದಲಿತ ಮತದಾರರ ಕರಪತ್ರ ಅಭಿಯಾನ

Published : Jan 21, 2023, 07:08 PM ISTUpdated : Jan 21, 2023, 07:09 PM IST

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಿರುವ ಹಿನ್ನಲೆಯಲ್ಲಿ ದಲಿತ ಮತದಾರರ ವಿಭಿನ್ನ ಕರಪತ್ರ ಜಾಗೃತಿ ಅಭಿಯಾನ ಶುರುವಾಗಿದೆ. ಈ ಕರಪತ್ರದಲ್ಲಿ ದಲಿತ ನಾಯಕರನ್ನ ಸೋಲಿಸಿದ ಸಿದ್ದರಾಮಯ್ಯ ಅವರನ್ನ ಸೋಲಿಸಿ ಎಂಬ ಕರಪತ್ರಗಳ ಹಂಚಿಕೆ ಮಾಡಲಾಗುತ್ತಿದೆ.

ಕೋಲಾರ (ಜ.21): ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಿರುವ ಹಿನ್ನಲೆಯಲ್ಲಿ ದಲಿತ ಮತದಾರರ ವಿಭಿನ್ನ ಕರಪತ್ರ ಜಾಗೃತಿ ಅಭಿಯಾನವೊಂದು ಶುರುವಾಗಿದೆ. ಈ ಕರಪತ್ರದಲ್ಲಿ ದಲಿತ ನಾಯಕರನ್ನ ಸೋಲಿಸಿದ ಸಿದ್ದರಾಮಯ್ಯ ಅವರನ್ನ ಸೋಲಿಸಿ ಎಂಬ ಕರಪತ್ರಗಳ ಹಂಚಿಕೆ ಮಾಡಲಾಗುತ್ತಿದೆ. 

ಹೌದು, ವಿಪಕ್ಷ ನಾಯ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡುವ ಬಗ್ಗೆ ಖಚಿತ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಮೋದಿ, ಅಮಿತ್ ಶಾ ಯಾರೇ ಬಂದರೂ ಕೋಲಾದಲ್ಲಿ ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಸಿದ್ಧರಾಮಯ್ಯ ಹೇಳಿಕೊಂಡಿದ್ದಾರೆ. ಆದರೆ, ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಅಭಿಯಾನ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನ ಸೋಲಿಸಿ ದಲಿತ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ‌ ಆಗುವ ಹಾದಿಯನ್ನು ಸುಗಮಗೊಳಿಸಿ ಎಂದು ಕರಪತ್ರದಲ್ಲಿದೆ. 

ಮೋದಿ, ಶಾ ಯಾರೇ ಬರಲಿ, ಕೋಲಾರದಲ್ಲಿ ಗೆಲವು ನನ್ನದೇ: ಸಿದ್ದರಾಮಯ್ಯ ಗುಟುರು

ಸಿದ್ದರಾಮಯ್ಯ ಅವರನ್ನ ಸೋಲಿಸುವ ಮೂಲಕ ಕೋಲಾರ ದಲಿತರಿ ಸ್ವಾಭಿಮಾನ ಮೆರೆಯೋಣ ಎಂಬ ಸ್ಲೋಗನ್ಸ್ ಇದೆ. ಸಿದ್ದರಾಮಯ್ಯ ವಿರುದ್ಧ ಕೋಲಾರದಲ್ಲಿ ಹಂಚಿಕೆಯಾಗುತ್ತಿರುವ ಕರಪತ್ರಗಳು. ಪರಮೇಶ್ವರ್, ಮಲ್ಲಿಕಾರ್ಜುನ್‌ ಖರ್ಗೆ, ಶ್ರೀನಿವಾಸ ಪ್ರಸಾದ್, ಕೆ.ಎಚ್ ಮುನಿಯಪ್ಪರಂತ ದಲಿತ ನಾಯಕರನ್ನು ಸಿದ್ದರಾಮಯ್ಯ ಸೋಲಿಸಿದ್ದಾರೆ. ನಾವು ಈ ಬಾರಿ ಜಾಗೃತರರಾಗಬೇಕು ಎಂದು ಕರಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more